Upendra : ಫ್ಯಾನ್ಸ್ ಜೊತೆ ಉಪ್ಪಿ ರಿಯಲ್ ಸಂಭ್ರಮ - Vistara News

ವಿಡಿಯೋ

Upendra : ಫ್ಯಾನ್ಸ್ ಜೊತೆ ಉಪ್ಪಿ ರಿಯಲ್ ಸಂಭ್ರಮ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Belly Fat Loss Workout In Kannada | ಹೊಟ್ಟೆಯ ಬೊಜ್ಜನ್ನು ಕರಗಿಸಬೇಕಾ? 

VISTARANEWS.COM


on

Koo

Continue Reading

ಕರ್ನಾಟಕ

Video Viral: ಜಗದ ಪರಿವೇ ಇಲ್ಲದೆ ರೋಡಿನ ಮಧ್ಯೆ ಬಂದಳು; ವೇಗವಾಗಿ ಬಂದ ಬಸ್‌ ಇನ್ನೇನು ಗುದ್ದೇ ಬಿಡ್ತು?

Viral News: ಮಹಿಳೆಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆ ಈ ಮಹಿಳೆಯನ್ನು ಕಾಪಾಡಿದೆ. ರಸ್ತೆ ದಾಟುವಾಗ ಸುತ್ತಮುತ್ತ ನೋಡದೆ ಇದ್ದರೆ ಇಂತಹ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ, ಈ ಪ್ರಕರಣದಲ್ಲಿ ಮಾತ್ರ ಆ ಮಹಿಳೆಯ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಸ್ವಲ್ಪದರಲ್ಲಿಯೇ ಬಚಾವಾಗಿದ್ದಾಳೆ.

VISTARANEWS.COM


on

Video Viral Woman survives bus accident
Koo

ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದೆ. ಇದರ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ. ಆಕೆ ಬಚಾವ್‌ ಆಗಿ ಬಂದ ವಿಡಿಯೊ ಈಗ ಸಖತ್ ವೈರಲ್ (Video Viral) ಆಗಿದೆ.

ಮಂಗಳೂರಿನ ತೌಡುಗೋಳಿಯ ನರಿಂಗಾನದ ‌ಬಳಿ ಈ ಘಟನೆ ನಡೆದಿದೆ. ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

Video Viral Woman saves from bus accident
ಅಪಘಾತದಿಂದ ಪಾರಾದ ಮಹಿಳೆ

ಇದನ್ನೂ ಓದಿ: Video Viral: ಮನೆಯಾಕೆ ಅಡುಗೆ ಡಬ್ಬಿಗೆ ಕೈ ಇಟ್ಟಳು; ಹಿಂದಿದ್ದ ನಾಗಪ್ಪ ಬುಸ್‌ ಅಂದುಬಿಟ್ಟ!

ಏನಿದು ಘಟನೆ?

ಮುಡಿಪು ‌ಬಳಿಯ ರಸ್ತೆಯಲ್ಲಿ ಮಹಿಳೆಯೊಬ್ಬರು ಯಾವುದೋ ಯೋಚನೆಯಲ್ಲಿ ದಾಟಲು ಮುಂದಾಗಿದ್ದಾರೆ. ಮೊದಲಿಗೆ ರಸ್ತೆ ಪಕ್ಕ ನಿಲ್ಲಿಸಿದ್ದ ಆಟೊವನ್ನು ದಾಟಿದ್ದಾರೆ. ಅವರ ಮುಂದೆ ಹಾಗೇ ಒಂದು ಓಮ್ನಿ ಸಹ ಹಾದುಹೋಗಿದೆ. ಆದರೆ, ತಮ್ಮ ಎಡಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂಬುದನ್ನೂ ನೋಡದೇ ಅರ್ಧ ರಸ್ತೆಗೆ ಬಂದು ಬಿಟ್ಟಿದ್ದಾರೆ. ಆ ಕಡೆಯಿಂದ ಖಾಸಗಿ ಬಸ್‌ವೊಂದು ವೇಗವಾಗಿ ಬರುತ್ತಿತ್ತು. ಇನ್ನೇನು ಆಕೆಗೆ ಡಿಕ್ಕಿ ಹೊಡೆದೇ ಬಿಟ್ಟಿತು ಎಂದೇ ಅಲ್ಲಿದ್ದವರು ಅಂದುಕೊಂಡರು. ಆ ಮಹಿಳೆ ಸಹ ಒಮ್ಮೆ ಅವಕ್ಕಾದಳು. ಆದರೆ, ಚಾಲಕನ ಸಮಯಪ್ರಜ್ಞೆ ಮಹಿಳೆಯನ್ನು ಉಳಿಸಿತು.

ಬಸ್‌ ಚಾಲಕ ತ್ಯಾಗರಾಜ್

ವೇಗವಾಗಿ ಬಂದರೂ ಚಾಲಕ ಮಹಿಳೆಯನ್ನು ಕಂಡಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆಯ ಇನ್ನೊಂದು ಬದಿಗೆ ಹ್ಯಾಂಡಲ್‌ ತಿರುಗಿಸಿ ಸ್ವಲ್ಪ ತಿರುವು ಪಡೆದು ನಿಲ್ಲಿಸಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಕೈರಂಗಳ ನಿವಾಸಿ ತ್ಯಾಗರಾಜ್ ಬಸ್‌ ನಿವಾಸಿಯಾಗಿದ್ದಾರೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral News : ಹೆಂಡತಿಯನ್ನು ಹೆದರಿಸಲು ಹೋಗಿ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ ಗಂಡ!

ಘಟನೆಯ ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಮಹಿಳೆಯನ್ನು ಸುತ್ತುವರಿದ ನಾಗರಿಕರು ಆಕೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.

Continue Reading

ಕರ್ನಾಟಕ

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.

VISTARANEWS.COM


on

abhishek ambareesh wedding Reception
Koo
Continue Reading

South Cinema

G20 Meeting: ಜಿ20 ಸಭೆಯಲ್ಲೂ ನಾಟು ನಾಟು ಹವಾ; ರಾಮ್‌ಚರಣ್‌ ಜತೆ ದಕ್ಷಿಣ ಕೊರಿಯಾ ರಾಯಭಾರಿ ಡಾನ್ಸ್

G20 Meeting: ಜಮ್ಮು-ಕಾಶ್ಮೀರದಲ್ಲಿ ಸೋಮವಾರ ಆರಂಭವಾದ ಜಿ-20 ಸಭೆಯಲ್ಲೂ ನಾಟು ನಾಟು ಹಾಡು ಜನಮನ ಸೆಳೆದಿದೆ. ಇದೇ ಹಾಡಿಗೆ ರಾಮ್‌ಚರಣ್‌ ಹಾಗೂ ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಕೂಡ ನೃತ್ಯ ಮಾಡಿದ್ದಾರೆ.

VISTARANEWS.COM


on

G20 Meeting
Koo

ಶ್ರೀನಗರ: ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ ಬಂದಿದ್ದು, ಈಗ ಜಾಗತಿಕ ಮಟ್ಟದಲ್ಲಿ ಹಾಡು ಖ್ಯಾತಿ ಗಳಿಸಿದೆ. ನಟರಾದ ರಾಮ್‌ಚರಣ್‌ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ಮಾಡಿದ ನೃತ್ಯವೂ ಮನ್ನಣೆ ಪಡೆದಿದೆ. ಇದಕ್ಕೆ ಮತ್ತೊಂದು ನಿದರ್ಶನ ಎಂಬಂತೆ, ಜಮ್ಮು-ಕಾಶ್ಮೀರದಲ್ಲಿ ನಡೆದ ಜಿ-20 ಸಭೆಯಲ್ಲೂ (G20 Meeting) ನಾಟು ನಾಟು ಹಾಡಿಗೆ ನಟ ರಾಮ್‌ಚರಣ್‌ ಸೇರಿ ಹಲವರು ಡಾನ್ಸ್‌ ಮಾಡಿದ್ದಾರೆ.

ಹೌದು, ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರದ ಶ್ರೀನಗರದಲ್ಲಿ ಜಿ-20 ಸಭೆ ನಡೆಯುತ್ತಿದೆ. ಇದೇ ವೇಳೆ, ನಟ ರಾಮ್‌ಚರಣ್‌ ಅವರು ಕೂಡ ಸಭೆಯಲ್ಲಿ ಪಾಲ್ಗೊಂಡು, ಸಿನಿಮಾ ಹಾಗೂ ಪ್ರವಾಸೋದ್ಯಮದ ಕುರಿತು ಮಾತನಾಡಿದರು. ಅಲ್ಲದೆ, ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಚಾಂಗ್‌ ಜೇ ಬೋಕ್‌ ಅವರು ನಾಟು ನಾಟು ಹಾಡಿಗೆ ವೇದಿಕೆ ಮೇಲೆಯೇ ನೃತ್ಯ ಮಾಡಿದರು. ಇವರು ನೃತ್ಯ ಮಾಡಿದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಫೋಟೊ, ವಿಡಿಯೊ ಇಲ್ಲಿವೆ

ಇದನ್ನೂ ಓದಿ: G20 Meeting: ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್;‌ ಇಲ್ಲಿದೆ ವಿಡಿಯೊ

ಪ್ರವಾಸೋದ್ಯಮದ ಪ್ರಮುಖ ರಾಜ್ಯವಾಗಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜಿ 20 ಪ್ರವಾಸೋದ್ಯಮ ಸಭೆಯನ್ನು ಆಯೋಜಿಸುವ ಮೂಲಕ ಭಾರತವು ತನ್ನ ಹಕ್ಕುದಾರಿಕೆಯನ್ನು ಪ್ರತಿಷ್ಠಾಪಿಸಿದೆ. ಚೀನಾ ಸೇರಿ ಕೆಲವು ಇಸ್ಲಾಮಿಕ್ ರಾಷ್ಟ್ರಗಳು ಈ ಸಭೆಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೂ, ಅದ್ಧೂರಿಯಾಗಿ ಸಭೆ ಆಯೋಜಿಸಿ ಕಣಿವೆಯಲ್ಲಿ ಶಾಂತಿ ನೆಲೆಸಿದೆ ಎಂಬ ಸಂದೇಶ ರವಾನಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಭೆ ಆರಂಭವಾಗಿದ್ದು, ವಿದೇಶಿ ಗಣ್ಯರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಗಿದೆ.

ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್‌

ಜಿ-20 ಸಭೆಗೂ ಮುನ್ನ ಅರಬ್‌ ಇನ್‌ಫ್ಲುಯೆನ್ಸರ್‌ ಆಗಿರುವ ಅಮ್ಜದ್‌ ತಾಹ ಅವರು ಕಣಿವೆಯಲ್ಲಿ ತಾವು ಸುತ್ತಾಡಿದ ಸ್ಥಳಗಳು, ಮನಸೂರೆಗೊಳಿಸಿದ ಸೌಂದರ್ಯದ ವಿಡಿಯೊವನ್ನು ಟ್ವೀಟ್‌ ಮಾಡಿದ್ದಾರೆ. ಹಾಗೆಯೇ, “ಇದು ಸ್ವಿಟ್ಜರ್‌ಲ್ಯಾಂಡ್‌ ಅಥವಾ ಆಸ್ಟ್ರಿಯಾ ಅಲ್ಲ. ಇದು ಭಾರತ, ಜಿ-20 ಸಭೆ ನಡೆಯುವ ಕಾಶ್ಮೀರದ ಸೌಂದರ್ಯವಾಗಿದೆ. ಇದನ್ನು ಭೂಮಿಯ ಮೇಲಿನ ಸ್ವರ್ಗ ಎಂದು ಕರೆಯಲಾಗುತ್ತದೆ. ಇಲ್ಲಿ ಭೂಮಿಯನ್ನು ಸಂರಕ್ಷಿಸಲಾಗಿದೆ, ಪರಿಸರವನ್ನು ಕಾಪಾಡಲಾಗಿದೆ. ಹವಾಮಾನ ಬದಲಾವಣೆಗೆ ಪರಿಹಾರದ ಮೂರ್ತ ರೂಪವಾಗಿ ಕಣ್ಣೆದುರಿಗಿದೆ” ಎಂದು ಒಕ್ಕಣೆ ಬರೆದಿದ್ದಾರೆ.

Continue Reading
Advertisement
Miyazaki Mango
ಪ್ರಮುಖ ಸುದ್ದಿ38 mins ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ43 mins ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

M‌ine Lift Collapse
ದೇಶ45 mins ago

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

Cannes 2024 seven Indian Films To Be Screened
ಸಿನಿಮಾ60 mins ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

pes university student self harming
ಕ್ರೈಂ1 hour ago

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Prajwal Revanna Case Prajwal case controlled by Congress government says R Ashok
ರಾಜಕೀಯ1 hour ago

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Himanta Biswa Sarma
ರಾಜಕೀಯ1 hour ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Facebook, Instagram Down
ತಂತ್ರಜ್ಞಾನ1 hour ago

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Madhavi Raje Scindia
ದೇಶ2 hours ago

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

woman murder case kengeri
ಕ್ರೈಂ2 hours ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ9 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ19 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202421 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌