Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌ - Vistara News

ವೈರಲ್ ನ್ಯೂಸ್

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Arunachal Pradesh landslide: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ.

VISTARANEWS.COM


on

arunachal pradesh landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುವಾಹಟಿ: ಮಳೆಯಿಂದ (Rain) ಉಂಟಾದ ಭಾರೀ ಭೂಕುಸಿತದಿಂದ (Landslide) ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ (Arunachal Pradesh landslide) ಹೋಗಿದ್ದು, ಚೀನಾ ಗಡಿಗೆ (China Border) ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ. ಹೆದ್ದಾರಿಯ ಒಂದು ಭಾಗ ಕಾಣೆಯಾಗಿರುವುದನ್ನು ಇವು ತೋರಿಸಿವೆ.

ರಸ್ತೆ ತುಂಡಾಗಿದ್ದು, ವಾಹನಗಳು ಇನ್ನೊಂದು ಬದಿಗೆ ದಾಟಲು ಅಸಾಧ್ಯವಾಗಿದೆ. ಈ ಕಷ್ಟಕರವಾದ ಭೂಪ್ರದೇಶದಲ್ಲಿ ಹೆದ್ದಾರಿಯನ್ನು ಜೀವನಾಡಿ ಎಂದು ಪರಿಗಣಿಸುವ ಸ್ಥಳೀಯರು ಮತ್ತು ಭದ್ರತಾ ಪಡೆಗಳಿಗೆ ಇದರಿಂದ ಭಾರೀ ತೊಂದರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL) ಈ ಹೆದ್ದಾರಿಯ ಹಾನಿಗೊಳಗಾದ ಭಾಗವನ್ನು ಸರಿಪಡಿಸಲು ಮುಂದಾಗಿದೆ.

ಪ್ರಸ್ತುತ, ಕತ್ತರಿಸಿಹೋಗಿರುವ ಪ್ರದೇಶಕ್ಕೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಕೊರತೆ ಆಗಿಲ್ಲ. “ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿಗೆ ವ್ಯಾಪಕವಾದ ಹಾನಿಯಿಂದಾಗಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅನನುಕೂಲತೆಯನ್ನು ನಿವಾರಿಸಲು ಯತ್ನಿಸಲಾಗುತ್ತಿದೆ. ಈ ರಸ್ತೆಯು ದಿಬಾಂಗ್ ಕಣಿವೆಯನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುತ್ತದೆ. ಹೀಗಾಗಿ ಶೀಘ್ರವಾಗಿ ಸಂಪರ್ಕವನ್ನು ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಅರುಣಾಚಲ ಪ್ರದೇಶದ ಸಚಿವ ಪೆಮಾ ಖಂಡು ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ದಿಬಾಂಗ್ ವ್ಯಾಲಿ ಆಡಳಿತದ ಪ್ರಕಾರ ಹೆದ್ದಾರಿ ಮರುಸ್ಥಾಪನೆಗೆ ಕನಿಷ್ಠ ಮೂರು ದಿನಗಳು ಬೇಕಾಗಬಹುದು. ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಮತ್ತು ಜಲಮೂಲಗಳಿಂದ ಹಾಗೂ ಮೀನುಗಾರಿಕೆಯಂತಹ ಚಟುವಟಿಕೆಗಳಿಂದ ದೂರವಿರಲು ಆಡಳಿತವು ಜನರಿಗೆ ಮನವಿ ಮಾಡಿದೆ. ರಾತ್ರಿಯಲ್ಲಿ ಪ್ರಯಾಣಿಸುವುದರ ವಿರುದ್ಧ ಮತ್ತು ಮಳೆಗಾಲದಲ್ಲಿ ಮಣ್ಣನ್ನು ಕತ್ತರಿಸದಂತೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

MI vs KKR: ಹಾರ್ದಿಕ್​ ಪಾಂಡ್ಯ ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಟಾಸ್​ ನಾಣ್ಯವನ್ನು ದೂರಕ್ಕೆ ಚಿಮ್ಮಿಸಿದರು. ಇದನ್ನು ಕ್ಯಾಮರದಲ್ಲಿ ತೋರಿಸುವ ಮುನ್ನವೇ ಮ್ಯಾಚ್​ ರೆಫ್ರಿ ಪಂಕಜ್ ಧರ್ಮನಿ ನಾಣ್ಯವನ್ನು ಹೆಕ್ಕಿ ಟಾಸ್​ ಮುಂಬೈ ಗೆದ್ದಿದೆ ಎಂದು ಹೇಳಿದರು. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

MI vs KKR
Koo

ಮುಂಬಯಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ಇಂಡಿಯನ್ಸ್(MI vs KKR)​ ತಂಡ ತವರಿನಲ್ಲಿ ಪಂದ್ಯವನ್ನಾಡುವ ವೇಳೆ ತನಗೆ ಅನುಕೂಲವಾಗುವಂತೆ ಟಾಸ್​ ಫಿಕ್ಸಿಂಗ್ಸ್​ ಮಾಡುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. ಇದಕ್ಕೆ ಕಾರಣ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ(Hardik Pandya) ಟಾಸ್​ ಕಾಯಿನ್​ ದೂರಕ್ಕೆ ಹಾರಿಸುವ ಮೂಲಕ ಬಳಿಕ ಎದುರಾಳಿ ನಾಯಕ ಇದನ್ನು ನೋಡುವ ಮುನ್ನವೇ ಮ್ಯಾಚ್​ ರೆಫ್ರಿ ಕಾಯಿನ್​ ಹೆಕ್ಕಿ ಮುಂಬೈ ಟಾಸ್​ ಗೆದ್ದಿದೆ ಎಂದು ಹೇಳಿದ್ದರು. ಈ ಘಟನೆ ಬಗ್ಗೆ ಭಾರೀ ಚರ್ಚೆಯಾಗಿತ್ತು ಮತ್ತು ಆರ್​ಸಿಬಿ ನಾಯಕ ಫಾರ್ಫ್ ಡುಪ್ಲೆಸಿಸ್​ ಹೈದರಾಬಾದ್​ ವಿರುದ್ಧದ ಪಂದ್ಯದ ವೇಳೆ ಈ ಪ್ಯಾಟ್​ ಕಮಿನ್ಸ್​ ಜತೆ ಈ ಘಟನೆಯನ್ನು ವಿವರಿಸಿದ್ದರು. ಇದರ ವಿಡಿಯೊ ಕೂಡ ವೈರಲ್(viral video)​ ಆಗಿತ್ತು.

ಮುಂಬೈ ಫ್ರಾಂಚೈಸಿ ವಿರುದ್ಧ ಅನೇಕ ಆರೋಪ ಕೇಳಿ ಬಂದ ಬಳಿಕ ಐಪಿಎಲ್​ ಆಡಳಿತ ಮಂಡಳಿ ಎಲ್ಲ ಪಂದ್ಯಗಳ ಟಾಸ್​ ಕಾಯಿನ್ ಕ್ಯಾಮೆರಾದ ಮೂಲಕ ಝೂಮ್​ ಮಾಡಿ ತೋರಿಸಿದ ಬಳಿಕವೇ ಮ್ಯಾಚ್​ ರೆಫ್ರಿ ನಾಣ್ಯವನ್ನು ಹೆಕ್ಕುತ್ತಿದ್ದರು. ಆದರೆ, ಶುಕ್ರವಾರ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಇದು ಕಂಡು ಬರಲಿಲ್ಲ. ಹೀಗಾಗಿ ಮತ್ತೆ ಮುಂಬೈ ವಿರುದ್ಧ ಟಾಸ್​ ಫಿಕ್ಸಿಂಗ್​ ಆರೋಪ ಕೇಳಿಬಂದಿದೆ.​

​ಹೌದು, ಹಾರ್ದಿಕ್​ ಪಾಂಡ್ಯ ಟಾಸ್​ ನಾಣ್ಯವನ್ನು ದೂರಕ್ಕೆ ಚಿಮ್ಮಿಸಿದರು. ಇದನ್ನು ಕ್ಯಾಮರದಲ್ಲಿ ತೋರಿಸುವ ಮುನ್ನವೇ ಮ್ಯಾಚ್​ ರೆಫ್ರಿ ಪಂಕಜ್ ಧರ್ಮನಿ ನಾಣ್ಯವನ್ನು ಹೆಕ್ಕಿ ಟಾಸ್​ ಮುಂಬೈ ಗೆದ್ದಿದೆ ಎಂದು ಹೇಳಿದರು. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಮ್ಯಾಚ್ ರೆಫರಿ ಮತ್ತೊಮ್ಮೆ ಮುಂಬೈಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಬಳಿಕ ಅನೇಕ ನೆಟ್ಟಿಗರು ಮುಂಬೈ ತಂಡವನ್ನು ಬ್ಯಾನ್​ ಮಾಡುವಂತೆ ಆಗ್ರಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ತಂಡಕ್ಕೆ ಚೇಸಿಂಗ್​ ವೇಳೆ ಎದುರಾದ 5ನೇ ಸೋಲು ಇದಾಗಿದೆ. 6 ಪಂದ್ಯಗಳಲ್ಲಿ ಮುಂಬೈ ಚೇಸಿಂಗ್​ ನಡೆಸಿತ್ತು. ಗೆಲುವು ಸಾಧಿಸಿದ್ದು ಒಂದು ಬಾರಿ ಮಾತ್ರ. ಇದು ಆರ್​ಸಿಬಿ ವಿರುದ್ಧ. ಸದ್ಯ ಮುಂಬೈ ತಂಡದ ಪ್ಲೇ ಆಫ್​ ರೇಸ್​ ಬಹುತೇಕ ಅಂತ್ಯ ಕಂಡಿದೆ. 9ನೇ ಸ್ಥಾನದಲ್ಲಿರುವ ಮುಂಬೈಗೆ ಇನ್ನು ಮೂರು ಪಂದ್ಯ ಬಾಕಿ ಇದೆ. ಈ ಪಂದ್ಯ ಗೆದ್ದರೂ ಕೂಡ 12 ಅಂಕ ಆಗಲಿದೆ. ಪ್ಲೇ ಆಫ್​ಗೆ ಈ ಅಂಕ ಸಾಲದು. ಹೀಗಾಗಿ ತಂಡ ಟೂರ್ನಿಯಿಂದ ಹೊರಬಿದ್ದಿದೆ ಎಂದರೂ ತಪ್ಪಾಗಲಾರದು.

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

Continue Reading

ವೈರಲ್ ನ್ಯೂಸ್

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

Viral Video: ಸೋಶಿಯಲ್‌ ಮೀಡಿಯಾದಲ್ಲಿ ವಡಾ ಪಾವ್‌ ಗರ್ಲ್‌ ಎಂದೇ ಫೇಮಸ್‌ ಆಗಿರುವ ಚಂದ್ರಿಕಾ ದೀಕ್ಷಿತ್‌ ಎಂಬಾಕೆ ಕೆಲವು ತಿಂಗಳಿಂದ ಮಂಗಲ್‌ಪುರಿ ಪ್ರದೇಶದಲ್ಲಿ ವಡಾಪಾವ್‌ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದಳು. ತಕ್ಕ ಮಟ್ಟಿಗೆ ಫೇಮಸ್‌ ಆಗಿದ್ದ ಆಕೆ ವಡಾಪಾವ್‌ ಅಂಗಡಿ ಬಗ್ಗೆ ಅನೇಕ ಫುಡ್‌ ವ್ಲಾಗರ್‌ಗಳು ರಿವ್ಯೂ ಮಾಡಿ ವಿಡಿಯೋವನ್ನೂ ಮಾಡುತ್ತಿದ್ದರು. ಹೀಗಾಗಿಯೇ ಆಕೆ ಫುಲ್‌ ಫೇಮಸ್‌ ಆಗಿದ್ದಳು. ಆದರೆ ಇಷ್ಟು ದಿನ ತನ್ನ ರುಚಿ ರುಚಿಯ ವಡಾಪಾವ್‌ ಮೂಲಕ ಸುದ್ದಿಯಲ್ಲಿದ್ದ ವಡಾಪಾವ್‌ ಗರ್ಲ್‌ ಇದೀಗ ಕಿರಿಕ್‌ ಮೂಲಕ ಸದ್ದು ಮಾಡಿದ್ದಾಳೆ. ಅಲ್ಲದೇ ತನ್ನ ವರ್ತನೆಯಿಂದ ಸಂಕಷ್ಟವನ್ನೂ ಎದುರಿಸುತ್ತಿದ್ದಾಳೆ.

VISTARANEWS.COM


on

Viral Video
Koo

ನವದೆಹಲಿ: ಕೆಲವರಿಗೆ ಇದ್ದಕ್ಕಿದ್ದಂತೆ ಫೇಮಸ್‌ ಆದೆವು ಅಂದರೆ ಅವರ ಆಟಿಟ್ಯೂಡ್‌ ಬೇರೆಯದ್ದೇ ರೀತಿ ಆಗಿರುತ್ತದೆ. ಜನ ತಮ್ಮನ್ನು ಗುರುತಿಸುತ್ತಾರೆ.. ಸೋಶಿಯಲ್‌ ಮೀಡಿಯಾ(Social Media) ಗಳಲ್ಲಿ‌ ಸ್ವಲ್ಪ ಮಟ್ಟಿಗೆ ತಮ್ಮ ಬಗ್ಗೆ ಚರ್ಚೆ ಆಗ್ತಿದೆ ಅಂದ್ರೆ ಸಾಕು ಎಲ್ಲಿಲ್ಲದ ಅಹಂ ಬಂದು ಬಿಡುತ್ತದೆ. ಅಂತಹದ್ದೇ ಒಂದು ಘಟನೆ(Viral Video) ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾ ಗ್ರಾಂ, ಯೂಟ್ಯೂಬ್‌ನಲ್ಲಿ ಚಿರಪರಿಚಿತಳಾಗಿದ್ದ ವಡಾಪಾವ್‌(Vada pav) ಮಾರಾಟಗಾರ್ತಿಯೊಬ್ಬಳು ಸಾರ್ವಜನಿಕರೊಂದಿಗೆ ಕಿರಿಕ್‌ ಮಾಡಿಕೊಂಡು ಸುದ್ದಿಯಲ್ಲಿದ್ದಾಳೆ.

ಸೋಶಿಯಲ್‌ ಮೀಡಿಯಾದಲ್ಲಿ ವಡಾ ಪಾವ್‌ ಗರ್ಲ್‌ ಎಂದೇ ಫೇಮಸ್‌ ಆಗಿರುವ ಚಂದ್ರಿಕಾ ದೀಕ್ಷಿತ್‌ ಎಂಬಾಕೆ ಕೆಲವು ತಿಂಗಳಿಂದ ಮಂಗಲ್‌ಪುರಿ ಪ್ರದೇಶದಲ್ಲಿ ವಡಾಪಾವ್‌ ಅಂಗಡಿ ಇಟ್ಟುಕೊಂಡು ಮಾರುತ್ತಿದ್ದಳು. ತಕ್ಕ ಮಟ್ಟಿಗೆ ಫೇಮಸ್‌ ಆಗಿದ್ದ ಆಕೆ ವಡಾಪಾವ್‌ ಅಂಗಡಿ ಬಗ್ಗೆ ಅನೇಕ ಫುಡ್‌ ವ್ಲಾಗರ್‌ಗಳು ರಿವ್ಯೂ ಮಾಡಿ ವಿಡಿಯೋವನ್ನೂ ಮಾಡುತ್ತಿದ್ದರು. ಹೀಗಾಗಿಯೇ ಆಕೆ ಫುಲ್‌ ಫೇಮಸ್‌ ಆಗಿದ್ದಳು. ಆಕೆಯ ವಿಡಿಯೋ ನೋಡಿ ಅನೇಕರು ಅಲ್ಲಿ ಬಂದು ವಡಾಪಾವ್‌ ಸವಿದು ಹೋಗುತ್ತಿದ್ದರು. ಆದರೆ ಇಷ್ಟು ದಿನ ತನ್ನ ರುಚಿ ರುಚಿಯ ವಡಾಪಾವ್‌ ಮೂಲಕ ಸುದ್ದಿಯಲ್ಲಿದ್ದ ವಡಾಪಾವ್‌ ಗರ್ಲ್‌ ಇದೀಗ ಕಿರಿಕ್‌ ಮೂಲಕ ಸದ್ದು ಮಾಡಿದ್ದಾಳೆ. ಅಲ್ಲದೇ ತನ್ನ ವರ್ತನೆಯಿಂದ ಸಂಕಷ್ಟವನ್ನೂ ಎದುರಿಸುತ್ತಿದ್ದಾಳೆ.

ಏ.27ರಂದು ಚಂದ್ರಿಕಾ ಮತ್ತು ಸಾರ್ವಜನಿಕ ನಡುವೆ ಭಾರೀ ಜಗಳವಾಗಿತ್ತು. ರಸ್ತೆ ಬದಿಯಲ್ಲಿರುವ ಆಕೆಯ ಅಂಗಡಿಯಿಂದಾಗಿ ಸ್ಥಳೀಯರು ಬಹಳ ಟ್ರಾಫಿಕ್‌ ಜಾಮ್‌ ಸಮಸ್ಯೆ ಅನುಭವಿಸುತ್ತಿದ್ದರು ಇದರಿಂದ ಕೋಪಗೊಂಡ ಸ್ಥಳೀಯರೊಬ್ಬರು ಇದನ್ನು ಪ್ರಶ್ನಿಸಿದಾಗ ಆಕೆ ಅವರೊಂದಿಗೆ ಜಗಳ ಶುರು ಮಾಡಿದ್ದಾಳೆ. ಈ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿತ್ತು. ಆಕೆಯ ವರ್ತನೆಗೆ ಹಲವರಿಂದ ಖಂಡನೆ ವ್ಯಕ್ತವಾಗಿತ್ತು. ಬಳಿ ಸ್ಥಳೀಯರು ಚಂದ್ರಿಕಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ಪೊಲೀಸರ ಜೊತೆಗೂ ಉದ್ದಟತನ

ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ಚಂದ್ರಿಕಾ ಅವರ ಜೊತೆಗೂ ಉದ್ದಟತನ ಪ್ರದರ್ಶಿಸಿದ್ದಾಳೆ. ಪೊಲೀಸರ ಮಾಹಿತಿ ಪ್ರಕಾರ ಚಂದ್ರಿಕಾ ಈ ಅಂಗಡಿಯನ್ನು ಅನಧಿಕೃತವಾಗಿ ನಡೆಸುತ್ತಿದ್ದಳು. ಯಾವುದೇ ಅನುಮತಿಯನ್ನು ಆಕೆ ಪಡೆದಿಲ್ಲ. ಆನ್‌ಲೈನ್‌ ಗ್ರಾಹಕರು ಈ ಈಕೆಯ ಅಂಗಡಿಯನು ಹುಡುಕಿ ಬಂದು ವಡಾಪಾವ್‌ ಸವಿಯುತ್ತಾರೆ. ಹೀಗಾಗಿ ಸದಾ ಈ ಪ್ರದೇಶದಲ್ಲಿ ಜನ ತುಂಬಿ ತುಳುಕುತ್ತಿರುತ್ತದೆ. ಇದರಿಂದ ಸ್ಥಳೀಯರು ತೀವ್ರ ಟ್ರಾಫಿಕ್‌ ಸಮಸ್ಯೆ ಎದುರಿಸುತ್ತಿದ್ದಾರೆ. ವಿಚಾರಣೆಗೆ ಬಂದ ಪೊಲೀಸರ ಜೊತೆಗೂ ಆಕೆ ಅನುಚಿತವಾಗಿ ವರ್ತಿಸಿದ್ದಾಳೆ. ಕೊನೆಗೆ ಆಕೆಯ ಅಂಗಡಿಯನ್ನು ಜಪ್ತಿ ಮಾಡಿ ಆಕೆಯನನು ವಶಕ್ಕೆ ಪಡೆಯಲಾಗಿದೆ. ಆದರೆ ಆಕೆ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಇನ್ನು ಈ ವಡಾಪಾವ್‌ ಗರ್ಲ್‌ ಸಾಮಾಜಿಕ ಜಾಲತಾಣದಲ್ಲಿ 3 ಮಿಲಿಯನ್‌ಗೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದಾಳೆ

Continue Reading

ಬೆಂಗಳೂರು

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

Bribery Case: ಪಿಡಿಓ ಅಧಿಕಾರಿಯ ಲಂಚಾವತಾರಕ್ಕೆ ಜನರು ಸುಸ್ತಾಗಿದ್ದಾರೆ. ಸರ್ಕಾರಿ ಕೆಲಸ ಆಗಬೇಕೆಂದರೆ ಆ ಸರ್ಕಾರಿ ಅಧಿಕಾರಿಗೆ ಹಣದೊಂದಿಗೆ, ದುಬಾರಿ ಮದ್ಯದ ಬಾಟೆಲ್‌ ಕೊಡಿಸಲೇಬೇಕು.

VISTARANEWS.COM


on

By

Bribery Case in Bengaluru news
Koo

ಬೆಂಗಳೂರು: ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತು ಕೇವಲ ಗೋಡೆಗಳ ಮೇಲಿನ ಬರಹಕ್ಕೆ ಅಷ್ಟೇ ಸೀಮಿತವಾಗಿದೆ. ಕೆಲಸ ಮಾಡುವ ಜಾಗ ದೇವಾಲಯ ಎನ್ನುವ ಕಾಲ ಮಾಯವಾಗಿ ಬಹಳ ದಿನಗಳೇ ಕಳೆದಿವೆ. ಸದ್ಯ ಇಲ್ಲೊಬ್ಬ ಅಧಿಕಾರಿ ದೇವಾಲಯವನ್ನೇ ಅಪವಿತ್ರ (Bribery Case) ಮಾಡಿದ್ದಾನೆ. ಕೆಲಸ ಆಗ್ಬೇಕು ಸರ್ ಎಂದು ಆತನ ಬಳಿ ಹೋದರೆ ಹಣದ ಜತೆಗೆ ಎಣ್ಣೆಗೆ ಡಿಮ್ಯಾಂಡ್ ಮಾಡುತ್ತಾನೆ. ದುಡ್ಡು‌, ಡ್ರಿಂಕ್ಸ್ ಮುಂದಿಟ್ಟರೆ ಸಾಕು ರೂಲ್ಸ್ ಬ್ರೇಕ್ ಮಾಡಿ ನಿಮಗೆ ಬೇಕಾದ ರೆಕಾರ್ಡ್ಸ್ ರೆಡಿಯಾಗುತ್ತಂತೆ.

ಅಂದಹಾಗೇ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪಿಡಿಓ ಲಂಚಾವತಾರದ ಕಥೆ ಇದು. ಕಣ್ಣೂರು ಗ್ರಾಮ ಪಂಚಾಯಿತಿ ಪಿಡಿಓ ಮುನಿಚಿಕ್ಕಯ್ಯ ಎಂಬಾತನ ಲಂಚಾವತಾರಕ್ಕೆ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಲ್ಯಾಂಡ್ ಕನ್ವರ್ಷನ್ ಆಗದಿದ್ದರೂ ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡುತ್ತಾರೆ. ರೆವಿನ್ಯೂ ಸೈಟ್‌ಗಳ ಖಾತೆ ಮಾಡಿಕೊಳ್ಳಲು ಒಂದು ಲಕ್ಷ ರೂ. ಫಿಕ್ಸ್ ಮಾಡಿದ್ದರಂತೆ.

ಅರ್ಜಿದಾರನೊಬ್ಬ ಅಕ್ರಮವಾಗಿ ನಿರ್ಮಾಣವಾಗಿದ್ದ ಲೇಔಟ್‌ನ ಕಾಮಗಾರಿ ತಡೆಯೋದಕ್ಕೆ ಅರ್ಜಿ ನೀಡಿದ್ದರು. ನಿಮ್ಮ ಕೆಲಸ ಮುಗಿತು ಅಂದುಕೊಳ್ಳಿ‌.. ಆದರೆ ನನಗೆ ದುಬಾರಿ ಮದ್ಯದ ಬಾಟೆಲ್‌ ಕೊಡಿ ಎನ್ನುತ್ತಾನಂತೆ. ಈ ರೀತಿ ನೂರಾರು ಖಾತೆಯನ್ನು ಅಕ್ರಮ ಎಸಗಿದ್ದಾರೆ. ಅಕ್ರಮದ ಬಗ್ಗೆ ದೂರು ನೀಡಿದರೂ ಹಿರಿಯ ಅಧಿಕಾರಿಗಳಿಂದ ಯಾವುದೇ ಕ್ರಮ ಇಲ್ಲ ಅರ್ಜಿದಾರರು ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ:Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ಕಜಕೀಸ್ತಾನ: ರೆಸ್ಟೋರೆಂಟ್‌ವೊಂದರಲ್ಲಿ ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು, ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ಘಟನೆ ಕಜಕೀಸ್ತಾನ(Kajakistan)ದಲ್ಲಿ ನಡೆದಿದೆ. ಘಟನೆಯ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಬೆಚ್ಚಿಬೀಳುವಂತಿದೆ. ಕಜಕೀಸ್ತಾನದ ಮಾಜಿ ಆರ್ಥಿಕ ಸಚಿವನಾಗಿದ್ದ ಕುವಾಂಡಿಕ್ ಬಿಶಿಂಬಾಯೆವ್ ತನ್ನ 31 ವರ್ಷದ ಸಲ್ತಾನೇಟ್‌ ನ್ಯೂಕೆನೋವಾ ಮೇಲೆ ಈ ಡೆಡ್ಲಿ ಅಟ್ಯಾಕ್‌(Deadly Attack) ಮಾಡಿದ್ದಾನೆ. ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಪತ್ನಿ ಕೂದಲು ಹಿಡಿದು ಎಳೆದು ತಂದ ಬಿಶಿಂಬಾಯೆವ್, ಆಕೆಯ ಮುಖಾಮೂತಿ ನೋಡದೇ ಚಚ್ಚುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾವಾಗಿ ಗಾಯಗೊಂಡಿದ್ದ ಸಲ್ತಾನೇಟ್‌ ನ್ಯೂಕೆನೋವಾ ಎಂಡು ಗಂಟೆಗಳ ಬಳಿಕ ಕೊನೆಯುಸಿರೆಳೆದಿದ್ದಾಳೆ. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ವಿಚಾರಣೆ ವೇಳೆ ಸಿಸಿಟಿವಿ ವಿಡಿಯೋವನ್ನು ಪ್ರದರ್ಶಿಸಲಾಯಿತು. ಹೀಗಾಗಿ ಈ ವಿಚಾರ ಮತ್ತೊಮ್ಮೆ ಸುದ್ದಿಯಾಗಿದೆ. ಇನ್ನು ಈ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮಧ್ಯ ಏಷ್ಯಾದ ರಾಷ್ಟಗಳ ಹತ್ತು ಸಾವಿರಕ್ಕೂ ಅಧಿಕ ಜನರು ಸಹಿ ಹಾಕಿರುವ ಅರ್ಜಿಯನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

ವೈದ್ಯರ ಮಾಹಿತಿ ಪ್ರಕಾರ ಸಲ್ತಾನೇಟ್‌ ನ್ಯೂಕೆನೋವಾ ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಆಕೆ ಮೃತಪಟ್ಟಿದ್ದಳು. ಇನ್ನು ಆಕೆಯ ಸಹೋದರ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದು, ತನ್ನ ಸಹೋದರಿ ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾನೆ. ಈಗಾಗಲೇ ಮೃತಳಿಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದಾರೆ. ರಷ್ಯಾದಂತೆ ಕಜಕೀಸ್ತಾದಲ್ಲೂ ಪುರುಷ ಪ್ರಧಾನ ಸಂಸ್ಕೃತಿ ಚಾಲ್ತಿಯಲ್ಲಿದ್ದು, ಹೀಗಾಗಿ ಕೌಟುಂಬಿಕ ಕಲಹ, ಲೈಂಗಿಕ ದೌರ್ಜನ್ಯ ಮೊದಲಾದ ಅಪರಾಧಗಳು ಹೆಚ್ಚಾಗಿವೆ.2018ರಲ್ಲಿ ವಿಶ್ವಸಂಸ್ಥೆ ನೀಡಿರುವ ವರದಿ ಪ್ರಕಾರ ಪ್ರತಿ ವರ್ಷ 400 ಕ್ಕೂ ಅಧಿಕ ಮಹಿಳೆಯರು ಕೌಟುಂಬಿಕ ಕಲಹಕ್ಕೆ ಬಲಿಯಾಗುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Viral Video: ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

VISTARANEWS.COM


on

Viral Video
Koo

ಕಜಕೀಸ್ತಾನ: ರೆಸ್ಟೋರೆಂಟ್‌ವೊಂದರಲ್ಲಿ ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು, ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ಘಟನೆ ಕಜಕೀಸ್ತಾನ(Kajakistan)ದಲ್ಲಿ ನಡೆದಿದೆ. ಘಟನೆಯ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಬೆಚ್ಚಿಬೀಳುವಂತಿದೆ. ಕಜಕೀಸ್ತಾನದ ಮಾಜಿ ಆರ್ಥಿಕ ಸಚಿವನಾಗಿದ್ದ ಕುವಾಂಡಿಕ್ ಬಿಶಿಂಬಾಯೆವ್ ತನ್ನ 31 ವರ್ಷದ ಸಲ್ತಾನೇಟ್‌ ನ್ಯೂಕೆನೋವಾ ಮೇಲೆ ಈ ಡೆಡ್ಲಿ ಅಟ್ಯಾಕ್‌(Deadly Attack) ಮಾಡಿದ್ದಾನೆ. ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಪತ್ನಿ ಕೂದಲು ಹಿಡಿದು ಎಳೆದು ತಂದ ಬಿಶಿಂಬಾಯೆವ್, ಆಕೆಯ ಮುಖಾಮೂತಿ ನೋಡದೇ ಚಚ್ಚುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾವಾಗಿ ಗಾಯಗೊಂಡಿದ್ದ ಸಲ್ತಾನೇಟ್‌ ನ್ಯೂಕೆನೋವಾ ಎಂಡು ಗಂಟೆಗಳ ಬಳಿಕ ಕೊನೆಯುಸಿರೆಳೆದಿದ್ದಾಳೆ. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ವಿಚಾರಣೆ ವೇಳೆ ಸಿಸಿಟಿವಿ ವಿಡಿಯೋವನ್ನು ಪ್ರದರ್ಶಿಸಲಾಯಿತು. ಹೀಗಾಗಿ ಈ ವಿಚಾರ ಮತ್ತೊಮ್ಮೆ ಸುದ್ದಿಯಾಗಿದೆ. ಇನ್ನು ಈ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮಧ್ಯ ಏಷ್ಯಾದ ರಾಷ್ಟಗಳ ಹತ್ತು ಸಾವಿರಕ್ಕೂ ಅಧಿಕ ಜನರು ಸಹಿ ಹಾಕಿರುವ ಅರ್ಜಿಯನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ.

ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ವೈದ್ಯರ ಮಾಹಿತಿ ಪ್ರಕಾರ ಸಲ್ತಾನೇಟ್‌ ನ್ಯೂಕೆನೋವಾ ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಆಕೆ ಮೃತಪಟ್ಟಿದ್ದಳು. ಇನ್ನು ಆಕೆಯ ಸಹೋದರ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದು, ತನ್ನ ಸಹೋದರಿ ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾನೆ. ಈಗಾಗಲೇ ಮೃತಳಿಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದಾರೆ. ರಷ್ಯಾದಂತೆ ಕಜಕೀಸ್ತಾದಲ್ಲೂ ಪುರುಷ ಪ್ರಧಾನ ಸಂಸ್ಕೃತಿ ಚಾಲ್ತಿಯಲ್ಲಿದ್ದು, ಹೀಗಾಗಿ ಕೌಟುಂಬಿಕ ಕಲಹ, ಲೈಂಗಿಕ ದೌರ್ಜನ್ಯ ಮೊದಲಾದ ಅಪರಾಧಗಳು ಹೆಚ್ಚಾಗಿವೆ.2018ರಲ್ಲಿ ವಿಶ್ವಸಂಸ್ಥೆ ನೀಡಿರುವ ವರದಿ ಪ್ರಕಾರ ಪ್ರತಿ ವರ್ಷ 400 ಕ್ಕೂ ಅಧಿಕ ಮಹಿಳೆಯರು ಕೌಟುಂಬಿಕ ಕಲಹಕ್ಕೆ ಬಲಿಯಾಗುತ್ತಿದ್ದಾರೆ.

Continue Reading
Advertisement
Covishield Vaccine
ಬೆಂಗಳೂರು36 seconds ago

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

A Devendra Gowda passed away in Ballari
ಬಳ್ಳಾರಿ12 mins ago

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

MI vs KKR
ಕ್ರೀಡೆ13 mins ago

MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

Amrutha Ramamoorthi has been rejected fifteen times
ಕಿರುತೆರೆ15 mins ago

Amrutha Ramamoorthi: ಆಡಿಷನ್‌ನಲ್ಲಿ ಬರೋಬ್ಬರಿ 15 ಬಾರಿ ರಿಜೆಕ್ಟ್ ಆಗಿದ್ದರಂತೆ ಈ ಖ್ಯಾತ ನಟಿ!

Viral Video
ವೈರಲ್ ನ್ಯೂಸ್22 mins ago

Viral Video:ʼವಡಾಪಾವ್‌ ಗರ್ಲ್‌ʼನ ಬೀದಿ ರಂಪಾಟ; ಸೋಶಿಯಲ್ ಮೀಡಿಯಾ ಸ್ಟಾರ್‌ನ ವಿಡಿಯೋ ಫುಲ್‌ ವೈರಲ್‌

IPL 2024
ಬೆಂಗಳೂರು39 mins ago

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

Rahul Gandhi
Lok Sabha Election 202439 mins ago

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

IPL 2024
ಕ್ರೀಡೆ1 hour ago

IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

Amith Shah
ದೇಶ1 hour ago

Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

Bribery Case in Bengaluru news
ಬೆಂಗಳೂರು1 hour ago

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ21 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌