CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ? - Vistara News

ಪ್ರಮುಖ ಸುದ್ದಿ

CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

CM Siddaramaiah: ಸಿಎಂ ಸಿದ್ದರಾಮಯ್ಯ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದು, ಇಂದೇ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಆರಂಭವಾಗಲಿದೆ. ನ್ಯಾಯವಾದಿಗಳಾದ ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ಟೀಮ್‌ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ.

VISTARANEWS.COM


on

CM Siddaramaiah and high court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam, MUDA case) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governir Thawar Chand Gehlot) ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು ದೂರುದಾರರು ಅಧಿಕೃತವಾಗಿ ಹೈಕೋರ್ಟ್‌ಗೆ (High Court) ತೆರಳಿ ರಾಜ್ಯಪಾಲರ ಆದೇಶದ ಪ್ರತಿಯನ್ನು ನೀಡಲಿದ್ದಾರೆ. ಇತ್ತ ಸಿಎಂ ಕೂಡ ಘಟಾನುಘಟಿ ವಕೀಲರನ್ನು ಮುಂದಿಟ್ಟುಕೊಂಡು ಕಾನೂನು ಸಮರಕ್ಕೆ ಸಜ್ಜಾಗಿದ್ದು, ಇಂದೇ ಹೈ ವೋಲ್ಟೇಜ್‌ ಲೀಗಲ್‌ ಫೈಟ್‌ ಆರಂಭವಾಗಲಿದೆ.

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ನಡೆಯನ್ನು ಹೈಕೋರ್ಟ್‌ ಮುಂದೆ ಸಿಎಂ ಪ್ರಶ್ನೆ ಮಾಡಲಿದ್ದಾರೆ. ಸಿಎಂ ಸಲ್ಲಿಕೆ ಮಾಡಲಿರುವ ಅರ್ಜಿಯಲ್ಲಿ 20 ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ.

1) ರಾಜ್ಯಪಾಲರು ಕಾನೂನು ಹಾಗೂ ಸಂವಿಧಾನದ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.

2) ಎಸ್ಓಪಿ ನಿಯಮ ಪಾಲನೆ ಮಾಡಿಲ್ಲ. ಎಸ್ಓಪಿ ಬಗ್ಗೆ ರಾಜ್ಯಪಾಲರಿಗೆ ಅರಿವಿಲ್ಲ. ಕೇಂದ್ರ ಸರ್ಕಾರ ಮಾಡಿರುವ ಹೊಸ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ.

3) ಈ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ.

4) ಇದೊಂದು ಸಿವಿಲ್ ಮೊಕದ್ದಮೆಯೇ ಹೊರತು ಕ್ರೈಮ್ ಅಲ್ಲ

5) ಮುಡಾದಲ್ಲಿ ಪಡೆದ ನಿವೇಶನಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ

6) ಅದು ನನ್ನ ಪತ್ನಿಗೆ ಅವರ ಸಹೋದರರಿಂದ ಬಂದ ಗಿಫ್ಟ್

7) ನನ್ನ ಪತ್ನಿಯ ಆಸ್ತಿಯನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಮಾಡಿದ್ದಾರೆ

8) ಅದಕ್ಕೆ ಮುಡಾದವರು 14 ನಿವೇಶನಗಳನ್ನ ಪರ್ಯಾಯವಾಗಿ ನೀಡಿದ್ದಾರೆ

9) ಇದು ಎಲ್ಲ ಪ್ರಕ್ರಿಯೆ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ

10) ಇಂತಹ ಆರೋಪ ಬಂದ ತಕ್ಷಣ ಒನ್ ಮ್ಯಾನ್ ಕಮಿಷನ್ ನೇಮಕ ಮಾಡಿದ್ದೇವೆ. ಕಮಿಷನ್ ತನಿಖೆ ಮಾಡ್ತಿದೆ

11) ನ್ಯಾಯಾಂಗ ತನಿಖೆಯ ಸಮಿತಿ ಮಾಹಿತಿ ಸಹ ರಾಜ್ಯಪಾಲರು ಪಡೆದಿಲ್ಲ

12) ದೂರುದಾರರ ಬಗ್ಗೆ ಹಲವು ಅನುಮಾನಗಳಿವೆ

13) ಪ್ರದೀಪ್ ಜೆಡಿಎಸ್ ವಕ್ತಾರ

14) ಅಬ್ರಹಾಂ ಈ ಹಿಂದೆ ಹಲವು ದೂರುಗಳನ್ನು ಕೊಟ್ರೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿಲ್ಲ. ಒಬ್ಬ ಅಧಿಕಾರಿಯನ್ನು ಬ್ಲಾಕ್‌ ಮೇಲ್ ಮಾಡಿದ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ.

15) ಇದೊಂದು ರಾಜಕೀಯ ಪ್ರೇರಿತ ಪ್ರಕರಣ

16) ರಾಜ್ಯ ಸರ್ಕಾರವನ್ನ ಬುಡಮೇಲು ಮಾಡುವ ಹುನ್ನಾರ

17) ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಗಳನ್ನ ಅಭದ್ರ ಮಾಡಿ ಇಲ್ಲಿಯೂ ಅದನ್ನೇ ಮಾಡುವ ಕೆಲಸ ಮಾಡ್ತಿದ್ದಾರೆ

18) ನನ್ನ ವಿರುದ್ಧ ಮಾಜಿ ಪಿಎಂ ಎಚ್‌ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ಬಿಎಸ್‌ವೈ ಸೇರಿದಂತೆ ಬಿಜೆಪಿಯ ಕೇಂದ್ರ ನಾಯಕರು ನನ್ನ ವಿರುದ್ಧ ಮಾಡ್ತಿರುವ ಷಡ್ಯಂತ್ರ

19) ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ನನ್ನ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ರಾಜ್ಯಪಾಲರ ಆದೇಶ ಸರಿಯಲ್ಲ

20) ಹೀಗಾಗಿ ಪ್ರಾಸಿಕ್ಯೂಶನ್‌ಗೆ ಕೊಟ್ಟ ಕ್ರಮ ಸರಿಯಿಲ್ಲ ಎಂದು ಆದೇಶ ಮಾಡಬೇಕೆಂದು ಮನವಿ.

ಘಟಾನುಘಟಿ ನ್ಯಾಯವಾದಿಗಳು

ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ಟೀಮ್‌ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈಗಾಗಲೇ ಹೈಕೋರ್ಟ್‌ಗೆ ಸಲ್ಲಿಸಬೇಕಿರುವ ಅರ್ಜಿ ತಯಾರು ಮಾಡಿರುವ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ನೆರವಿನೊಂದಿಗೆ ಹೈಕೋರ್ಟ್‌ನಲ್ಲಿ ವಾದ ಮಂಡನೆಗೆ ತಯಾರಿ ಶುರು ಮಾಡಲಾಗಿದೆ. ಇಂದು ಅರ್ಜಿ ದಾಖಲು ಮಾಡಿ ತ್ವರಿತ ವಿಚಾರಣೆಗೆ ಸಿಎಂ ಪರ ವಕೀಲರು ಒತ್ತಾಯ ಮಾಡಲಿದ್ದಾರೆ.

ದೆಹಲಿಯಿಂದ ಅಭಿಷೇಕ್ ಮನುಸಿಂಗ್ವಿ ಹಾಗೂ ಕಪಿಲ್ ಸಿಬಲ್ ಬಂದ ತಕ್ಷಣ ಅರ್ಜಿ ಪರಿಶೀಲನೆ ಮಾಡಿ ಕೋರ್ಟ್ ಮೊರೆ ಹೋಗಲಿದ್ದಾರೆ. 20, 21ನೇ ತಾರೀಕು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಇರೋದರಿಂದ ಅದಕ್ಕೂ ಮೊದಲೇ ಅರ್ಜಿ ವಿಚಾರಣೆ ಮಾಡುವಂತೆ ಮನವಿ ಮಾಡುವ, ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ತಡೆ ಕೊಡುವಂತೆಯೂ ಮನವಿ ಮಾಡುವ ಸಾಧ್ಯತೆ ಇದೆ.

ಕಾಂಗ್ರೆಸ್ ನಾಯಕರಿಗೆ ಕಾನೂನು ಸಂಕಷ್ಟ ಬಂದಾಗಲೆಲ್ಲ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಿಂಗ್ವಿ ಎಂಟ್ರಿ ಕೊಡುತ್ತಿದ್ದು, ಡಿಕೆ ಶಿವಕುಮಾರ್ ಪ್ರಕರಣಗಳಲ್ಲೂ ವಕಾಲತ್ತು ವಹಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಇವರು ಹೆಸರಾಂತ ವಕೀಲರುಗಳಾಗಿದ್ದಾರೆ.

ಅಂದು ಯಡಿಯೂರಪ್ಪ ಇಂದು ಸಿದ್ದರಾಮಯ್ಯ

2010-11ರಲ್ಲಿ ಯಡಿಯೂರಪ್ಪ ವಿರುದ್ಧವೂ ಆರು ಪಿಸಿಆರ್‌ಗಳು ದಾಖಲಾಗಿದ್ದವು. ಬಾಲರಾಜು ಎಂಬವರಿಂದ ದಾಖಲಾಗಿದ್ದ ಪ್ರಕರಣಗಳಲ್ಲಿ ರಾಜ್ಯಪಾಲರ ಅನುಮತಿ ಪಡೆದು ದೂರು ದಾಖಲು ಮಾಡಲಾಗಿತ್ತು. ರಾಜ್ಯಪಾಲರ ಅನುಮತಿ ಪ್ರಶ್ನೆ ಮಾಡಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ರಾಜ್ಯಪಾಲರ ನಿರ್ಧಾರ ಕಾನೂನು ಬಾಹಿರ ಎಂದು ವಾದ ಮಂಡಿಸಿದ್ದರು. ಕೆಳ ನ್ಯಾಯಾಲಯದ ವಿಚಾರಣೆಗೆ ತಡೆ ಪಡೆದಿದ್ದರು. ಬಳಿಕ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ರಾಜ್ಯಪಾಲರ ಪ್ರಾಸಿಕ್ಯೂಶನ್ ನೀಡಿದ್ದು ಸರಿ ಇದೆ ಎಂದು ಹೈಕೋರ್ಟ್ ಹೇಳಿತ್ತು. ಲೋಕಾಯುಕ್ತ ಕೋರ್ಟ್‌ನಲ್ಲಿ ವಿಚಾರಣೆ ನಡೆದು ಯಡಿಯೂರಪ್ಪ ಜೈಲಿಗೆ ಹೋಗಿದ್ದರು.

ಈಗ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದಲ್ಲಿ, ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪರ ತೀರ್ಪು ಬಂದರೆ ಸದ್ಯಕ್ಕೆ ಸುರಕ್ಷಿತರಾಗುತ್ತಾರೆ. ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದ್ರೆ ಸಿಎಂ ಸ್ಥಾನಕ್ಕೂ ಕುತ್ತು ಬರಬಹುದು. ಆರೋಪಿಯನ್ನು ವಶಕ್ಕೆ ಪಡೆಯುವುದು ಅಗತ್ಯವಿದೆ ಎಂದು ತನಿಖಾಧಿಕಾರಿ ವಾದ ಮಂಡಿಸಿದರೆ ಬಂಧನಕ್ಕೂ ಕೋರ್ಟ್ ಸೂಚಿಸಬಹುದು. ಬಂಧನದ ಪ್ರಕ್ರಿಯೆ ಕೊನೆಯ ಆಯ್ಕೆಯಾಗಿದೆ.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿದ ಸಿಎಂ, ಇಂದು ಮಧ್ಯಾಹ್ನ ವಿಚಾರಣೆ

CM Siddaramaiah: ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ.

VISTARANEWS.COM


on

cm siddaramaiah high court
Koo

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ (Prosecution) ಆರಂಭಿಸಲು ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand gehlot) ಅವರ ಕ್ರಮವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿ ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಿದ್ದಾರೆ. ಪ್ರಾಸಿಕ್ಯೂಶನ್‌ಗೆ ಅವರು ತಡೆಯಾಜ್ಞೆ (Stay order) ಕೋರಿದ್ದು, ಅರ್ಜಿಯ ವಿಚಾರಣೆ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಪ್ರಾಸಿಕ್ಯೂಶನ್‌ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅವರಿಂದ ಅರ್ಜಿ ಸಲ್ಲಿಕೆಯಾಯಿತು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿಕೊಂಡರು. ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದರು.

ತುರ್ತು ವಿಚಾರಣೆಯ ಅಗತ್ಯವಿದೆ. ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು. ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಹೈಕೋರ್ಟ್ ಒಪ್ಪಿಗೆ ನೀಡಿತು.

ಅರ್ಜಿಯಲ್ಲಿ 20 ಅಂಶಗಳು

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ನಡೆಯನ್ನು ಪ್ರಶ್ನಿಸಿರುವ ಸಿಎಂ, ಅರ್ಜಿಯಲ್ಲಿ 20 ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ.

1) ರಾಜ್ಯಪಾಲರು ಕಾನೂನು ಹಾಗೂ ಸಂವಿಧಾನದ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.

2) ಎಸ್ಓಪಿ ನಿಯಮ ಪಾಲನೆ ಮಾಡಿಲ್ಲ. ಎಸ್ಓಪಿ ಬಗ್ಗೆ ರಾಜ್ಯಪಾಲರಿಗೆ ಅರಿವಿಲ್ಲ. ಕೇಂದ್ರ ಸರ್ಕಾರ ಮಾಡಿರುವ ಹೊಸ ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ.

3) ಈ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ.

4) ಇದೊಂದು ಸಿವಿಲ್ ಮೊಕದ್ದಮೆಯೇ ಹೊರತು ಕ್ರೈಮ್ ಅಲ್ಲ

5) ಮುಡಾದಲ್ಲಿ ಪಡೆದ ನಿವೇಶನಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ

6) ಅದು ನನ್ನ ಪತ್ನಿಗೆ ಅವರ ಸಹೋದರರಿಂದ ಬಂದ ಗಿಫ್ಟ್

7) ನನ್ನ ಪತ್ನಿಯ ಆಸ್ತಿಯನ್ನು ಮುಡಾ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಮಾಡಿದ್ದಾರೆ

8) ಅದಕ್ಕೆ ಮುಡಾದವರು 14 ನಿವೇಶನಗಳನ್ನ ಪರ್ಯಾಯವಾಗಿ ನೀಡಿದ್ದಾರೆ

9) ಇದು ಎಲ್ಲ ಪ್ರಕ್ರಿಯೆ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ

10) ಇಂತಹ ಆರೋಪ ಬಂದ ತಕ್ಷಣ ಒನ್ ಮ್ಯಾನ್ ಕಮಿಷನ್ ನೇಮಕ ಮಾಡಿದ್ದೇವೆ. ಕಮಿಷನ್ ತನಿಖೆ ಮಾಡ್ತಿದೆ

11) ನ್ಯಾಯಾಂಗ ತನಿಖೆಯ ಸಮಿತಿ ಮಾಹಿತಿ ಸಹ ರಾಜ್ಯಪಾಲರು ಪಡೆದಿಲ್ಲ

12) ದೂರುದಾರರ ಬಗ್ಗೆ ಹಲವು ಅನುಮಾನಗಳಿವೆ

13) ಪ್ರದೀಪ್ ಜೆಡಿಎಸ್ ವಕ್ತಾರ

14) ಅಬ್ರಹಾಂ ಈ ಹಿಂದೆ ಹಲವು ದೂರುಗಳನ್ನು ಕೊಟ್ರೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿಲ್ಲ. ಒಬ್ಬ ಅಧಿಕಾರಿಯನ್ನು ಬ್ಲಾಕ್‌ ಮೇಲ್ ಮಾಡಿದ ಪ್ರಕರಣದಲ್ಲಿ ಆರೋಪಿ ಆಗಿದ್ದಾರೆ.

15) ಇದೊಂದು ರಾಜಕೀಯ ಪ್ರೇರಿತ ಪ್ರಕರಣ

16) ರಾಜ್ಯ ಸರ್ಕಾರವನ್ನ ಬುಡಮೇಲು ಮಾಡುವ ಹುನ್ನಾರ

17) ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಗಳನ್ನ ಅಭದ್ರ ಮಾಡಿ ಇಲ್ಲಿಯೂ ಅದನ್ನೇ ಮಾಡುವ ಕೆಲಸ ಮಾಡ್ತಿದ್ದಾರೆ

18) ನನ್ನ ವಿರುದ್ಧ ಮಾಜಿ ಪಿಎಂ ಎಚ್‌ಡಿ ದೇವೇಗೌಡ, ಕುಮಾರಸ್ವಾಮಿ ಹಾಗೂ ಬಿಎಸ್‌ವೈ ಸೇರಿದಂತೆ ಬಿಜೆಪಿಯ ಕೇಂದ್ರ ನಾಯಕರು ನನ್ನ ವಿರುದ್ಧ ಮಾಡ್ತಿರುವ ಷಡ್ಯಂತ್ರ

19) ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ನನ್ನ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಟ್ಟ ರಾಜ್ಯಪಾಲರ ಆದೇಶ ಸರಿಯಲ್ಲ

20) ಹೀಗಾಗಿ ಪ್ರಾಸಿಕ್ಯೂಶನ್‌ಗೆ ಕೊಟ್ಟ ಕ್ರಮ ಸರಿಯಿಲ್ಲ ಎಂದು ಆದೇಶ ಮಾಡಬೇಕೆಂದು ಮನವಿ.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

Continue Reading

ದೇಶ

Bharat Bandh: ಆ.21ರಂದು ಭಾರತ ಬಂದ್‌; ಯಾವೆಲ್ಲಾ ಸೇವೆ ಇರುತ್ತೆ? ಏನಿರೋದಿಲ್ಲ? ಇಲ್ಲಿದೆ ಡಿಟೇಲ್ಸ್‌

Bharat Bandh: ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಇದನ್ನು ವಿರೋಧಿಸಿ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಈ ಭಾರತ್ ಬಂದ್‌ಗೆ ಕರೆ ನೀಡಿದೆ. ಆ ಮೂಲಕ ಕೋರ್ಟ್ ಆದೇಶ ಹಿಂಪಡೆದು, ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ.

VISTARANEWS.COM


on

bharat bandh
Koo

ನವದೆಹಲಿ: ದೇಶಾದ್ಯಂತ ಬುಧವಾರ(ಆಗಸ್ಟ್ 21)ರಂದು ಭಾರತ್‌ ಬಂದ್‌(Bharat Bandh)ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ (Supreme Court SC ST Quota, SC ST Sub- Classifications) ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ (Supreme Court) ನೀಡಿತ್ತು. ಇದನ್ನು ವಿರೋಧಿಸಿ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಈ ಭಾರತ್ ಬಂದ್‌ಗೆ ಕರೆ ನೀಡಿದೆ. ಆ ಮೂಲಕ ಕೋರ್ಟ್ ಆದೇಶ ಹಿಂಪಡೆದು, ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ.

ಬಂದ್‌ಗೆ ಕಾರಣ ಏನು?

ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಅವಶ್ಯಕತೆ ಇದ್ದರವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟು ಮೀಸಲಾತಿ ನೀಡಬೇಕೆಂದು ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವಾದವಾಗಿದೆ.

ಯಾವೆಲ್ಲಾ ಸೇವೆ ಲಭ್ಯ?

ಇನ್ನು ಬಂದ್‌ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ. ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದಾಗ್ಯೂ, ಸಾರ್ವಜನಿಕ ಸಾರಿಗೆಯನ್ನು, ಖಾಸಗಿ ಕಚೇರಿಗಳು, ಅಂಗಡಿ ಮುಗ್ಗಟ್ಟು ಬಂದ್‌ ಆಗಲಿವೆ. ಇನ್ನು ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ಎಲ್ಲಾ ರಾಜ್ಯದ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಖಡಕ್ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಕೆಲ ಸ್ಥಳಗಳನ್ನು ಗುರುತಿಸಿ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶ ಸೇರಿದಂತೆ ಕೆಲ ಉತ್ತರ ರಾಜ್ಯಗಳಲ್ಲಿ ಈ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ತೀವ್ರ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ಕೋರ್ಟ್‌ ಹೇಳಿದ್ದೇನು?

ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಉಪ-ವರ್ಗೀಕರಣವನ್ನು ನೀಡುವಾಗ, ರಾಜ್ಯವು ಉಪ-ವರ್ಗಕ್ಕೆ 100% ಮೀಸಲಾತಿಯನ್ನು ಮೀಸಲಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಉಪ-ವರ್ಗೀಕರಣದ ಪ್ರಾತಿನಿದ್ಯ ನೀಡಬಹುದಾಗಿದೆ. ಹೆಚ್ಚು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ರಾಜ್ಯದ ಕರ್ತವ್ಯ ಎಂದಿದೆ. SC/ST ವರ್ಗದ ಕೆಲವೇ ಜನರು ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ಈ ವಿಚಾರವನ್ನು ಅಲ್ಲಗಳೆಯುವಂತಿಲ್ಲ. SC/ST ಗಳಲ್ಲಿ ಶತಮಾನಗಳಿಂದ ಹೆಚ್ಚು ದಬ್ಬಾಳಿಕೆಯನ್ನು ಎದುರಿಸುತ್ತಿರುವ ಇನ್ನೂ ಹಿಂದುಳಿದ ವರ್ಗಗಳಿವೆ ಎಂದು ಕೋರ್ಟ್‌ ಹೇಳಿದೆ.

ಇದನ್ನೂ ಓದಿ: SC Reservation : ಒಳ ಮೀಸಲಾತಿ ಬೇಡಿಕೆಯನ್ನು ಕೇಂದ್ರದ ಅಂಗಳಕ್ಕೆ ದಾಟಿಸಿದ ಸರ್ಕಾರ

Continue Reading

ದೇಶ

Modi Government: ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ; ಬಾಪಿಸ್ಟ್‌ ಚರ್ಚ್‌, ಚಂದ್ರಬಾಬು ನಾಯ್ಡುವೇ ದಾಳ

Modi Government: ಅಮೆರಿಕ ರಾಜತಾಂತ್ರಿಕ ಅಧಿಕಾರಿಗಳು ಭಾರತದ ಅನೇಕ ರಾಜಕೀಯ ನಾಯಕರ ಜೊತೆ ಸೀಕ್ರೆಟ್‌ ಮೀಟಿಂಗ್‌ ನಡೆಸಿದ್ದಾರೆಂದೆ ಸ್ಪಟ್ನಿಕ್‌ ವರದಿ ಮಾಡಿದೆ. ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

VISTARANEWS.COM


on

Modi Government
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಇಂದು ವಿಶ್ವಗುರುವಾಗಿ ಬೆಳೆದು ನಿಂತಿದೆ(Modi Government)ಕಳೆದ ಹಲವು ವರ್ಷಗಳಿಂದ ಯಾವುದೇ ಬೇರೆ ರಾಷ್ಟ್ರಗಳ ಹಂಗಿಲ್ಲದೇ, ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ, ದಿಟ್ಟ ನೀತಿಯನ್ನು ಅನುಸರಿಸುವ ಮೂಲಕ ಜಗತ್ತನ್ನೇ ಭಾರತ ತನ್ನತ್ತ ಸೆಳೆದಿದೆ. ಯಾವ ಒತ್ತಡಕ್ಕೂ ಈಗ ಭಾರತ ಮಣಿಯುವುದಿಲ್ಲ. ಇದಕ್ಕೆ ಮೂಲ ಕಾರಣ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ ಕುತಂತ್ರ ನಡೆಯುತ್ತಿರುವ ಬಗ್ಗೆ ವರದಿಯೊಂದು ಬಹಳ ಸದ್ದು ಮಾಡುತ್ತಿದೆ. ಅಮೆರಿಕದ ಗುಪ್ತಚರ ಇಲಾಖೆ ಸಿಐಎ(CIA) ಭಾರತದ ಪ್ರತಿಪಕ್ಷ ಹಾಗೂ ಎನ್‌ಡಿಎ(NDA) ಮಿತ್ರಪಕ್ಷ ನಾಯಕರನ್ನು ಬಳಸಿಕೊಂಡು ಸರ್ಕಾರ ಕೆಡುವು ಪ್ರಯತ್ನ ನಡೆಸುತ್ತಿರುವ ವಿಚಾರ ಬಯಲಾಗಿದೆ.

NDAಗೆ ಕಂಟಕ ಆಗ್ತಾರಾ ಚಂದ್ರಬಾಬು ನಾಯ್ಡು?

ರಷ್ಯಾದ ಸುದ್ದಿ ಮಾಧ್ಯಮ ಸ್ಪಟ್ನಿಕ್‌ ಈ ಶಾಕಿಂಗ್‌ ವರದಿಯನ್ನು ಬಿತ್ತರಿಸಿದೆ ಎನ್ನಲಾಗಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಬಿಹಾಯ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದ್ದರು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಇವರಿಬ್ಬರ ಸಹಾಯವಿಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಸುಲಭದ ಮಾತಾಗಿರಲಿಲ್ಲ. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ CIA ಆಂಧ್ರದ ಬಾಪಿಸ್ಟ್‌ ಚರ್ಚ್‌ ಮತ್ತು ಚಂದ್ರಬಾಬು ನಾಯ್ಡುವನ್ನು ಅವರನ್ನು ಬಳಿಸಿಕೊಂಡು ಮೋದಿ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದೆ. ಆ ಮೂಲಕ ಭಾರತದಲ್ಲಿ ಅತಂತ್ರ ಸೃಷ್ಟಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಸ್ಪಟ್ನಿಕ್‌ ವರದಿ ಮಾಡಿದೆ.

ಭಾರತೀಯ ನಾಯಕರ ಭೇಟಿ

ಅಮೆರಿಕ ರಾಜತಾಂತ್ರಿಕ ಅಧಿಕಾರಿಗಳು ಭಾರತದ ಅನೇಕ ರಾಜಕೀಯ ನಾಯಕರ ಜೊತೆ ಸೀಕ್ರೆಟ್‌ ಮೀಟಿಂಗ್‌ ನಡೆಸಿದ್ದಾರೆಂದೆ ಸ್ಪಟ್ನಿಕ್‌ ವರದಿ ಮಾಡಿದೆ. ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?

ಉಸಾನಾಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ನಿರ್ದೇಶಕರಾದ ಡಾ ಅಭಿನವ್ ಪಾಂಡ್ಯ ಅವರು ಭಾರತದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಗುಂಪುಗಳಿಗೆ ಯುಎಸ್ ಬೆಂಬಲ ನೀ ಗ್ರಹಿಸುವ ಬಗ್ಗೆ “ನಿಜವಾದ ಆತಂಕಗಳನ್ನು” ವ್ಯಕ್ತಪಡಿಸಿದ್ದಾರೆ. ಮೋದಿಯವರ ವಿದೇಶಾಂಗ ನೀತಿ ಧೋರಣೆಯನ್ನು ಹಾಳುಮಾಡಲು ಲೋಕಸಭೆ ಚುನಾವಣೆಯಲ್ಲಿ ಯುಎಸ್ ಮಧ್ಯಪ್ರವೇಶಿಸಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Tirupati Temple : ತಿರುಪತಿ ದೇಗುಲವನ್ನು ಹಿಂದೂ ನಂಬಿಕೆಯಂತೆ ಪವಿತ್ರಗೊಳಿಸುವೆ; ಸಿಎಂ ಚಂದ್ರಬಾಬು ನಾಯ್ಡು ಶಪಥ

Continue Reading

ವೈರಲ್ ನ್ಯೂಸ್

Viral Video: ದೇವಸ್ಥಾನದಿಂದ ಬರ್ತಿದ್ದ ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್‌! ವಿಡಿಯೋ ಇದೆ

Viral Video: ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಮುಂಬೈ: ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ(Priests attacked) ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ. ಈ ಆಘಾತಕಾರಿ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದೆ.

ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಬ್ಬ ವ್ಯಕ್ತಿಯು ಚಾಕುವನ್ನು ಹಿಡಿದಿರುವುದು ಕಂಡುಬರುತ್ತದೆ, ಇತರರು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದಿರುವುದು ಕಂಡುಬರುತ್ತದೆ. ಆದರೆ, ದಾಳಿಯ ಹಿಂದಿನ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ದಾಳಿಯಲ್ಲಿ ಕನಿಷ್ಠ 5 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅರ್ಚಕರ ಮೇಲಿನ ಅಮಾನುಷ ಹಲ್ಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶ(Uttar Pradesh)ದ ಲಕ್ನೋದಲ್ಲಿ ಸಾಧುಗಳಂತೆ ನಟಿಸಿ ಜನರ ಬೆಲೆಬಾಳುವ ವಸ್ತುಗಳು ಮತ್ತು ಹಣವನ್ನು ದೋಚುತ್ತಿದ್ದ ನಾಲ್ವರು ಯುವಕರನ್ನು ಗ್ರಾಮಸ್ಥರು ಅಮಾನುಷವಾಗಿ ಥಳಿಸಿದ್ದಾರೆ. ನಾಲ್ವರನ್ನು ದೈಹಿಕವಾಗಿ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದ್ದು, ಈ ಘಟನೆಯ ವಿಡಿಯೋದಲ್ಲಿ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಸಾಧುಗಳ ವೇಷ ಧರಿಸಿದ ಪುರುಷರು ಮಹುರಕಲಾ ಗ್ರಾಮದ ಅಂಗಡಿಯೊಂದಕ್ಕೆ ಭೇಟಿ ನೀಡಿದಾಗ ಗಲಾಟೆ ಶುರುವಾಗಿತ್ತು. ಅಂಗಡಿಯವನಿಗೆ ತಿಲಕವನ್ನು ಹಚ್ಚಿ, ಪ್ರಸಾದವನ್ನು ಕೊಡುವ ಮೊದಲು 1,100 ರೂಪಾಯಿಗಳನ್ನು ಕೊಡುವಂತೆ ಮನವೊಲಿಸಿದರು. ಒಮ್ಮೆ ಅಂಗಡಿಯವನು ಪ್ರಜ್ಞಾಹೀನನಾಗಿ ಬಿದ್ದಾಗ, ಖದೀಮರು ಪರಾರಿಯಾಗುವ ಮೊದಲು ಅಂಗಡಿಯಲ್ಲಿದ್ದ ಮೂರು ಗೋಣಿ ಸಾಸಿವೆ ಮತ್ತು ಹಣವನ್ನು ಕದ್ದೊಯ್ದಿದ್ದರು.

ಇದನ್ನೂ ಓದಿ: Mistaken Identity | ಕಳ್ಳರೆಂದು ಭಾವಿಸಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಹೊಸಮನಿ ಹಟ್ಟಿ ಗ್ರಾಮಸ್ಥರು

Continue Reading
Advertisement
Duniya Vijay 20 crore collection till today
ಸ್ಯಾಂಡಲ್ ವುಡ್17 mins ago

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

assault case
ಉಡುಪಿ17 mins ago

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

cm siddaramaiah high court
ಪ್ರಮುಖ ಸುದ್ದಿ29 mins ago

CM Siddaramaiah: ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿದ ಸಿಎಂ, ಇಂದು ಮಧ್ಯಾಹ್ನ ವಿಚಾರಣೆ

bharat bandh
ದೇಶ30 mins ago

Bharat Bandh: ಆ.21ರಂದು ಭಾರತ ಬಂದ್‌; ಯಾವೆಲ್ಲಾ ಸೇವೆ ಇರುತ್ತೆ? ಏನಿರೋದಿಲ್ಲ? ಇಲ್ಲಿದೆ ಡಿಟೇಲ್ಸ್‌

Ganesh Duniya Vijay bheema and krishnam pranaya sakhi films witnesses good response
ಸ್ಯಾಂಡಲ್ ವುಡ್56 mins ago

Ganesh-Duniya Vijay: ತಮಿಳುನಾಡಿನಲ್ಲಿ ‘ಭೀಮ’, ‘ಕೃಷ್ಣಂ ಪ್ರಣಯಸಖಿ’ ಹೌಸ್‌ಫುಲ್!

Land Dispute
ಚಿಕ್ಕಬಳ್ಳಾಪುರ59 mins ago

Land Dispute : ಜಮೀನು ವಿವಾದಕ್ಕೆ ದೊಣ್ಣೆಗಳಿಂದ ಬಡಿದಾಡಿಕೊಂಡ ಗುಂಪುಗಳು

police inspector abscond
ಕ್ರೈಂ1 hour ago

Inspector Abscond: ಕಳ್ಳರಿಂದ ಸೀಜ್‌ ಮಾಡಿದ ₹72 ಲಕ್ಷ ಗುಳುಂ ಮಾಡಿ ಇನ್‌ಸ್ಪೆಕ್ಟರ್‌ ನಾಪತ್ತೆ!

Stree 2 Box Office Day 4 Rajkummar Rao Shraddha Starrer Creates History
ಬಾಲಿವುಡ್2 hours ago

Stree 2 Box Office Day 4: 200 ಕೋಟಿ ರೂ. ಕಲೆಕ್ಷನ್‌ ಮಾಡಿ ಗೆದ್ದು ಬೀಗಿದ ‘ಸ್ತ್ರೀ 2’; ನಾಲ್ಕು ದಿನದಲ್ಲಿ ದಾಖಲೆ ಗಳಿಕೆ!

Modi Government
ದೇಶ2 hours ago

Modi Government: ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ; ಬಾಪಿಸ್ಟ್‌ ಚರ್ಚ್‌, ಚಂದ್ರಬಾಬು ನಾಯ್ಡುವೇ ದಾಳ

physical abuse hsr layout
ಕ್ರೈಂ3 hours ago

Physical Abuse: ಪಾರ್ಟಿ ಮುಗಿಸಿ ಲಿಫ್ಟ್‌ ಕೇಳಿದ ಯುವತಿಯ ಮೇಲೆರಗಿದ ಕಾಮುಕನ ಬಂಧನ; ಸಂತ್ರಸ್ತೆಯ ಜೀವ ಉಳಿಸಿದ SOS ಬಟನ್!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌