HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ - Vistara News

ಪ್ರಮುಖ ಸುದ್ದಿ

HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

VISTARANEWS.COM


on

HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕೇಂದ್ರ ಸಚಿವ ಎಚ್‌‌ ಕುಮಾರಸ್ವಾಮಿ (HD Kumaraswamy) ವಿರುದ್ಧದ ಅಕ್ರಮ ಗಣಿಗಾರಿಕೆಗೆ ಅನುಮತಿ ಪ್ರಕರಣವೊಂದರ ತನಿಖೆಯ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ ಕೋರಿ ಮತ್ತೆ ಎಸ್ಐಟಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಶ್ರೀಸಾಯಿ ವೆಂಕಟೇಶ್ವರ ಕಂಪನಿಗೆ ಗಣಿಗಾರಿಕೆ ಗುತ್ತಿಗೆ ಮಂಜೂರಿನಲ್ಲಿ ಅಕ್ರಮ ಆರೋಪವನ್ನು ಕುಮಾರಸ್ವಾಮಿ ಎದುರಿಸುತ್ತಿದ್ದಾರೆ.

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಈ ಹಿಂದೆ ರಾಜ್ಯಪಾಲರಿಗೆ ಎಸ್‌ಐಟಿ ಮನವಿ ಮಾಡಿತ್ತು. ಆದರೆ, ರಾಜ್ಯಪಾಲರ ಕಚೇರಿಯಿಂದ ಹೆಚ್ಚಿನ ಮಾಹಿತಿ ಬೇಕು ಎಂದು ಕೋರಲಾಗಿತ್ತು. ಹೀಗಾಗಿ ಮನವಿಯನ್ನು ಮತ್ತಷ್ಟು ಪರಿಷ್ಕರಿಸಿ ಎರಡನೇ ಬಾರಿಗೆ ಕಳುಹಿಸಲಾಗಿದೆ. ಆಗಸ್ಟ್‌ 19ರಂದು ಅಧಿಕಾರಿಗಳು ಎರಡನೇ ಬಾರಿಗೆ ಮನವಿಯನ್ನು ರಾಜ್ಯಪಾಲರ ಕಚೇರಿಗೆ ಕಳುಹಿಸಿದೆ.

2023ರ ನವೆಂಬರ್ 21ರಂದು ಚಾರ್ಜ್‌‌ಶೀಟ್‌ ಸಲ್ಲಿಸಲು ಎಸ್ಐಟಿ ಅನುಮತಿ ಕೋರಿತ್ತು. ಅಂತೆಯೇ ಜುಲೈ 29 ರಂದು ರಾಜ್ಯಪಾಲರು ಮರು ಪತ್ರ ಬರೆದಿದ್ದರು. ಅದರು ಆಗಸ್ಟ್ 8ರಂದು ಎಸ್ಐಟಿ ಕೈಸೇರಿತ್ತು. ಅದರಲ್ಲಿ ಹೆಚ್ಚುವರಿ ಮಾಹಿತಿ ನೀಡುವಂತೆ ಕೋರಲಾಗಿತ್ತು.ಈ ಸಂಬಂಧ ಸ್ಪಷ್ಟನೆ ಸಮೇತ ಎರಡನೇ ಬಾರಿ ಪತ್ರ ಬರೆಯಲಾಗಿದೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ಮನವಿ ಸಲ್ಲಿದ್ದು, ಪ್ರಕರಣದ ತನಿಖೆ ಮುಕ್ತಾಯವಾಗಿದೆ ಎಂದು ಕೋರಿದ್ದಾರೆ.

ಏನಿದು ಪ್ರಕರಣ

2007ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯಮಗಳನ್ನು ಉಲ್ಲಂಘಿಸಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ಗುತ್ತಿ ನೀಡಿರುವ ಆರೋಪ ಬಂದಿತ್ತು. ಈ ಬಗ್ಗೆ 2015ರಲ್ಲಿ ಎಸ್‌ಐಟಿ ವಿಚಾರಣೆ ನಡೆಸಿತ್ತು. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ತನಿಖಾ ತಂಡದ ಅವಧಿಯನ್ನು ವಿಸ್ತರಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ತನಿಖೆಗಾಗಿ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಅದು ನಿಷ್ಕ್ರಿಯಗೊಂಡಿದೆ ಎಂಬದು ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hoax Bomb Threat: ಮತ್ತೆ ಹುಸಿಬಾಂಬ್‌ ಸಂದೇಶ- ಮೂರು ಮಾಲ್‌ಗಳು, ಆಸ್ಪತ್ರೆಗೆ ಬೆದರಿಕೆ

Hoax Bomb Threat: ಚಾಣಕ್ಯ ಮಾಲ್ (ಚಾಣಕ್ಯಪುರಿ), ಸೆಲೆಕ್ಟ್ ಸಿಟಿವಾಕ್ (ಸಾಕೇತ್), ಆಂಬಿಯೆನ್ಸ್ ಮಾಲ್ (ವಸಂತ್ ಕುಂಜ್) ಮತ್ತು ಪ್ರೈಮಸ್ ಆಸ್ಪತ್ರೆ (ಚಾಣಕ್ಯಪುರಿ) ಮತ್ತು ಇತರ ಕೆಲವು ಸ್ಥಳಗಳಲ್ಲಿ ಬಾಂಬ್ ಬೆದರಿಕೆಯ ಕುರಿತು ಮಾಹಿತಿ ಪಡೆದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಬೆದರಿಕೆ ಬಂದ ಸ್ಥಳಗಳಲ್ಲಿ ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಶೋಧ ಕಾರ್ಯಾಚರಣೆ ನಡೆಸಿವೆ.

VISTARANEWS.COM


on

Hoax Bomb Threat
Koo

ನವದೆಹಲಿ: ದಕ್ಷಿಣ ದೆಹಲಿಯ ಮೂರು ಮಾಲ್‌ಗಳು ಮತ್ತು ಆಸ್ಪತ್ರೆಗೆ ಬಾಂಬ್ ಬೆದರಿಕೆ(Hoax Bomb Threat) ಬಂದಿದೆ. ಇಮೇಲ್ ಮೂಲಕ ಈ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಜನರನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ದೆಹಲಿಯ 3 ಮಾಲ್‌ಗಳು(Mall) ಮತ್ತು ಒಂದು ಆಸ್ಪತ್ರೆ(Hospital)ಗೆ ಈ ಸಂದೇಶ ಬಂದಿದ್ದು, ಕೆಲವೇ ಗಂಟೆಗಳನ್ನು ಬಾಂಬ್‌ ಸ್ಫೋಟಗೊಳ್ಳಲಿದೆ ಎಂದು ಕಿಡಿಗೇಡಿಗಳು ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.

ಚಾಣಕ್ಯ ಮಾಲ್ (ಚಾಣಕ್ಯಪುರಿ), ಸೆಲೆಕ್ಟ್ ಸಿಟಿವಾಕ್ (ಸಾಕೇತ್), ಆಂಬಿಯೆನ್ಸ್ ಮಾಲ್ (ವಸಂತ್ ಕುಂಜ್) ಮತ್ತು ಪ್ರೈಮಸ್ ಆಸ್ಪತ್ರೆ (ಚಾಣಕ್ಯಪುರಿ) ಮತ್ತು ಇತರ ಕೆಲವು ಸ್ಥಳಗಳಲ್ಲಿ ಬಾಂಬ್ ಬೆದರಿಕೆಯ ಕುರಿತು ಮಾಹಿತಿ ಪಡೆದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಬೆದರಿಕೆ ಬಂದ ಸ್ಥಳಗಳಲ್ಲಿ ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಶೋಧ ಕಾರ್ಯಾಚರಣೆ ನಡೆಸಿವೆ. ಶೋಧದ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಬಾಂಬ್‌ ಕರೆ ಎಂಬುದು ತಿಳಿದುಬಂದಿದೆ.

ನಿನ್ನೆಯಷ್ಟೇ ಮುಂಬೈ, ನೋಯ್ಡಾ, ಗುರುಗ್ರಾಮ, ಚೆನ್ನೈ ಸೇರಿ ದೇಶದ ವಿವಿಧ ನಗರಗಳ ಮಾಲ್‌, ಆಸ್ಪತ್ರಗಳಿಗೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ನಗರದ ವೈಟ್‌ಫೀಲ್ಡ್‌ನ ಮಾಲ್ ಸೇರಿ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಬಂದಿದ್ದು, ನೀವು ಯಾರೂ ಬದುಕಲು ಅರ್ಹರಲ್ಲ. ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟದ ಬೆನ್ನಲ್ಲೇ ಮಾಲ್‌ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿರುವುದರಿಂದ ಆತಂಕ ಮೂಡಿಸಿದೆ. “ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ. ನಿಮ್ಮನ್ನೆಲ್ಲಾ ಕೊಲ್ಲುತ್ತೇನೆ, ನಾವು ಭಯೋತ್ಪಾದನೆಯನ್ನು ನಿಲ್ಲಿಸುವುದಿಲ್ಲ. ಈ ಸಂದೇಶ ಕಳುಹಿಸಿರುವುದು KNR ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ಪರಿಶೀಲಿಸಿದಾಗ, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುವುದು ತಿಳಿದುಬಂದಿದೆ. ಹೀಗಾಗಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಗಸ್ಟ್ 17 ರಂದು ಕೂಡ, ಗುರುಗ್ರಾಮ್‌ನಲ್ಲಿರುವ ಆಂಬಿಯೆನ್ಸ್ ಮಾಲ್ ಮ್ಯಾನೇಜ್‌ಮೆಂಟ್ ಇಮೇಲ್‌ ಅಡ್ರೆಸ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರಲ್ಲಿ ಕಳುಹಿಸುವವರು “ಕಟ್ಟಡದಲ್ಲಿರುವ ಪ್ರತಿಯೊಬ್ಬರನ್ನು ಕೊಲ್ಲಲು” ಬಾಂಬ್‌ಗಳನ್ನು ಇಟ್ಟಿರೋದಾಗಿ ಬೆದರಿಕೆ ಹಾಕಲಾಗಿತ್ತು. ಮಾಲ್ ಸ್ಥಳಾಂತರಗೊಂಡು ಶೋಧ ನಡೆಸಲಾಗಿತ್ತಾದರೂ ಬಾಂಬ್ ಪತ್ತೆಯಾಗಿರಲಿಲ್ಲ.

ಅದೇ ದಿನ, ನೋಯ್ಡಾದ DLF ಮಾಲ್ ಆಫ್ ಇಂಡಿಯಾದ ಅಧಿಕಾರಿಗಳು ಕಟ್ಟಡದಿಂದ ಜನರನ್ನು ಸ್ಥಳಾಂತರಿಸಿದರು, ಇದು ಬಾಂಬ್ ಭಯದ ಭಯವನ್ನು ಉಂಟುಮಾಡಿತು. ಆದಾಗ್ಯೂ, ಮಾಲ್‌ನ ಭದ್ರತೆಯನ್ನು ಪರಿಶೀಲಿಸಲು ಅಣಕು ಡ್ರಿಲ್‌ಗಾಗಿ ಇದನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ಆಗಸ್ಟ್ 2 ರಂದು, ಗ್ರೇಟರ್ ಕೈಲಾಶ್‌ನ ಶಾಲೆಗೆ ಇಮೇಲ್ ಬಾಂಬ್ ಬೆದರಿಕೆ ಬಂದಿತ್ತು, ಅದರಲ್ಲಿ ಕಟ್ಟಡವನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಬಂದಿತ್ತು. ಆದರೆ, ತನಿಖೆಯಲ್ಲಿ ಏನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

Continue Reading

ಕರ್ನಾಟಕ

Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ನಟ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ, ಹೈಕೋರ್ಟ್‌ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.

VISTARANEWS.COM


on

Actor Darshan
Koo

ಬೆಂಗಳೂರು: ನಟ ದರ್ಶನ್ (Actor Darshan) ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದೂಡಿದೆ. ಇದರಿಂದ ನಟ ದರ್ಶನ್‌ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಜೈಲು ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿತ್ತು. ಆದರೆ ಜೈಲಾಧಿಕಾರಿಗಳು ದರ್ಶನ್‌ ಮನವಿ ಪುರಸ್ಕರಿಸಿರಲಿಲ್ಲ. ಇನ್ನು ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್‌ ಪರ ವಕೀಲರು ಸಮಯ ಕೋರಿದ್ದರಿಂದ ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ರಾಜ್ಯದ ಎಲ್ಲಾ ಕಾರಾಗೃಹಗಳಲ್ಲೂ ಕೈದಿಗಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಹೀಗಾಗಿ ದರ್ಶನ್‌ ಮನೆಯೂಟ ಕೋರಿದ ಅರ್ಜಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಜೈಲಾಧಿಕಾರಿಗಳು ವರದಿ ನೀಡಿರುವುದಾಗಿ ಜಸ್ಟೀಸ್ ಎಂ ನಾಗಪ್ರಸನ್ನ ಅವರಿಗೆ ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಮಾಹಿತಿ ನೀಡಿದರು. ಈ ವೇಳೆ ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್‌ ಪರ ವಕೀಲೆ ಸಂಜೀವಿನಿ ನಾವದಗಿ ಸಮಯ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜು.25ರಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ನಟ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ | Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

ಬೆಂಗಳೂರು : ಕೇಂದ್ರ ಸಚಿವ ಎಚ್‌‌ ಕುಮಾರಸ್ವಾಮಿ (HD Kumaraswamy) ವಿರುದ್ಧದ ಅಕ್ರಮ ಗಣಿಗಾರಿಕೆಗೆ ಅನುಮತಿ ಪ್ರಕರಣವೊಂದರ ತನಿಖೆಯ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ ಕೋರಿ ಮತ್ತೆ ಎಸ್ಐಟಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಶ್ರೀಸಾಯಿ ವೆಂಕಟೇಶ್ವರ ಕಂಪನಿಗೆ ಗಣಿಗಾರಿಕೆ ಗುತ್ತಿಗೆ ಮಂಜೂರಿನಲ್ಲಿ ಅಕ್ರಮ ಆರೋಪವನ್ನು ಕುಮಾರಸ್ವಾಮಿ ಎದುರಿಸುತ್ತಿದ್ದಾರೆ.

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಈ ಹಿಂದೆ ರಾಜ್ಯಪಾಲರಿಗೆ ಎಸ್‌ಐಟಿ ಮನವಿ ಮಾಡಿತ್ತು. ಆದರೆ, ರಾಜ್ಯಪಾಲರ ಕಚೇರಿಯಿಂದ ಹೆಚ್ಚಿನ ಮಾಹಿತಿ ಬೇಕು ಎಂದು ಕೋರಲಾಗಿತ್ತು. ಹೀಗಾಗಿ ಮನವಿಯನ್ನು ಮತ್ತಷ್ಟು ಪರಿಷ್ಕರಿಸಿ ಎರಡನೇ ಬಾರಿಗೆ ಕಳುಹಿಸಲಾಗಿದೆ. ಆಗಸ್ಟ್‌ 19ರಂದು ಅಧಿಕಾರಿಗಳು ಎರಡನೇ ಬಾರಿಗೆ ಮನವಿಯನ್ನು ರಾಜ್ಯಪಾಲರ ಕಚೇರಿಗೆ ಕಳುಹಿಸಿದೆ.

2023ರ ನವೆಂಬರ್ 21ರಂದು ಚಾರ್ಜ್‌‌ಶೀಟ್‌ ಸಲ್ಲಿಸಲು ಎಸ್ಐಟಿ ಅನುಮತಿ ಕೋರಿತ್ತು. ಅಂತೆಯೇ ಜುಲೈ 29 ರಂದು ರಾಜ್ಯಪಾಲರು ಮರು ಪತ್ರ ಬರೆದಿದ್ದರು. ಅದರು ಆಗಸ್ಟ್ 8ರಂದು ಎಸ್ಐಟಿ ಕೈಸೇರಿತ್ತು. ಅದರಲ್ಲಿ ಹೆಚ್ಚುವರಿ ಮಾಹಿತಿ ನೀಡುವಂತೆ ಕೋರಲಾಗಿತ್ತು.ಈ ಸಂಬಂಧ ಸ್ಪಷ್ಟನೆ ಸಮೇತ ಎರಡನೇ ಬಾರಿ ಪತ್ರ ಬರೆಯಲಾಗಿದೆ. ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ಮನವಿ ಸಲ್ಲಿದ್ದು, ಪ್ರಕರಣದ ತನಿಖೆ ಮುಕ್ತಾಯವಾಗಿದೆ ಎಂದು ಕೋರಿದ್ದಾರೆ.

ಏನಿದು ಪ್ರಕರಣ

2007ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಿಯಮಗಳನ್ನು ಉಲ್ಲಂಘಿಸಿ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ಗುತ್ತಿ ನೀಡಿರುವ ಆರೋಪ ಬಂದಿತ್ತು. ಈ ಬಗ್ಗೆ 2015ರಲ್ಲಿ ಎಸ್‌ಐಟಿ ವಿಚಾರಣೆ ನಡೆಸಿತ್ತು. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ತನಿಖಾ ತಂಡದ ಅವಧಿಯನ್ನು ವಿಸ್ತರಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ತನಿಖೆಗಾಗಿ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಅದು ನಿಷ್ಕ್ರಿಯಗೊಂಡಿದೆ ಎಂಬದು ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ

Lateral Entry : ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳ ಪ್ರಕಾರ ಮೀಸಲಾತಿಯ ನಿಯಮಗಳಿಗೆ ಹೊಂದಿಕೊಳ್ಳಲು ಲ್ಯಾಟರಲ್ ಎಂಟ್ರಿಯ ಅವಶ್ಯಕತೆಯಿತ್ತು ಎಂದು ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವುದರಿಂದ ಇತಿಹಾಸ ಕಂಡಿರುವ ಅನ್ಯಾಯಗಳನ್ನು ಪರಿಹರಿಸುವ ಹಾಗೂ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ಸಾಧ್ಯ ಎಂಬುದು ಪ್ರಧಾನಿ ಮೋದಿಯವರ ಆಶಯವಾಗಿತ್ತು ಎಂಬುದಾಗಿ ಅವರು ಬರೆದಿದ್ದಾರೆ.

VISTARANEWS.COM


on

Lateral Entry
Koo

ನವದೆಹಲಿ: ಪ್ರತಿಪಕ್ಷಗಳು ಮತ್ತು ಎನ್‌ಡಿಎ ಮಿತ್ರಪಕ್ಷವಾದ ಎಲ್‌ಜೆಪಿಯ ವಿರೋಧದ ಹಿನ್ನೆಲೆಯಲ್ಲಿ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ (Lateral Entry ) ಕೊಡುವ ಜಾಹೀರಾತನ್ನು ರದ್ದುಗೊಳಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಕೇಂದ್ರ ಲೋಕಸೇವಾ ಆಯೋಗಕ್ಕೆ (UPSC( ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಪ್ರಕಾರ ಜಿತೇಂದ್ರ ಸಿಂಗ್ ಯುಪಿಎಸ್ಸಿ ಅಧ್ಯಕ್ಷೆ ಪ್ರೀತಿ ಸುದನ್‌‌ ಅವರಿಗೆ ಪತ್ರ ಬರೆದಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳ ಪ್ರಕಾರ ಮೀಸಲಾತಿಯ ನಿಯಮಗಳಿಗೆ ಹೊಂದಿಕೊಳ್ಳಲು ಲ್ಯಾಟರಲ್ ಎಂಟ್ರಿಯ ಅವಶ್ಯಕತೆಯಿತ್ತು ಎಂದು ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವುದರಿಂದ ಇತಿಹಾಸ ಕಂಡಿರುವ ಅನ್ಯಾಯಗಳನ್ನು ಪರಿಹರಿಸುವ ಹಾಗೂ ಒಳಗೊಳ್ಳುವಿಕೆಯನ್ನು ಹೆಚ್ಚಿಸಲು ಸಾಧ್ಯ ಎಂಬುದು ಪ್ರಧಾನಿ ಮೋದಿಯವರ ಆಶಯವಾಗಿತ್ತು ಎಂಬುದಾಗಿ ಅವರು ಬರೆದಿದ್ದಾರೆ.

ಹುದ್ದೆಗಳನ್ನು ವಿಶೇಷ ಎಂದು ಪರಿಗಣಿಸಲಾಗಿರುವುದರಿಂದ ಮತ್ತು ಏಕ-ಕೇಡರ್ ಹುದ್ದೆಗಳಾಗಿ ನಿಗದಿ ಮಾಡಿರುವ ಕಾರಣ , ಈ ನೇಮಕಾತಿಗಳಲ್ಲಿ ಮೀಸಲಾತಿಗೆ ಯಾವುದೇ ಅವಕಾಶವಿಲ್ಲ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಜಾಹೀರಾತನ್ನು ಕಾಂಗ್ರೆಸ್‌ ಪಕ್ಷ ಟೀಕಿಸಿತ್ತು. “ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳ ಮೇಲಿನ ದಾಳಿ” ಎಂದು ತೀವ್ರವಾಗಿ ಖಂಡಿಸಿತ್ತು. ಜೈವಿಕವಲ್ಲದ ಪ್ರಧಾನಿಯ ಅಡಿಯಲ್ಲಿ ಕೆಲಸ ಮಾಡುವ ಕೇಂದ್ರ ಸಚಿವರೊಬ್ಬರು ದಿನಾಂಕವಿಲ್ಲದೆ ಸಾಂವಿಧಾನಿಕ ಪ್ರಾಧಿಕಾರಕ್ಕೆ ಬರೆದ ಪತ್ರ. ಇದು ಎಂತಹ ಕರುಣಾಜನಕ ಆಡಳಿತ” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದರು.

45 ಹುದ್ದೆಗಳ ಭರ್ತಿಗೆ ಲ್ಯಾಟರಲ್ ಎಂಟ್ರಿ ಜಾಹೀರಾತು

ಕಳೆದ ವಾರ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಕೇಂದ್ರ ಸರ್ಕಾರದ ಇಲಾಖೆಗಳಿಗೆ ಖಾಸಗಿ ವಲಯ ಸೇರಿದಂತೆ ತಜ್ಞರನ್ನು ನೇಮಿಸುವ ಗುರಿಯನ್ನು ಇದು ಹೊಂದಿತ್ತು. ಈ ವಿಧಾನವನ್ನು 2017ರಲ್ಲಿ ನೀತಿ ಆಯೋಗ ಶಿಫಾರಸ್ಸು ಮಾಡಿತ್ತು. ಕೇಂದ್ರ ಸಚಿವಾಲಯಗಳಿಗೆ ಪ್ರತಿಭೆಗಳನ್ನು ಕರೆತರುವ ಉದ್ದೇಶ ಇದಾಗಿದೆ.

ಯುಪಿಎಸಿಯ ಈ ಘೋಷಣೆಯು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿತ್ತು. ಕನಿಷ್ಠ ಎರಡು ಎನ್‌ಡಿಎ ಪಾಲುದಾರರಾದ ಜನತಾದಳ (ಯುನೈಟೆಡ್) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಈ ಕ್ರಮವನ್ನು ವಿರೋಧಿಸಿದ್ದವು.

“ಲ್ಯಾಟರ್‌‌ ಎಂಟ್ರಿ ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳ ಮೇಲಿನ ದಾಳಿಯಾಗಿದೆ. ಬಿಜೆಪಿಯ ರಾಮರಾಜ್ಯದ ವಿಕೃತ ಆವೃತ್ತಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಬಹುಜನರಿಂದ ಮೀಸಲಾತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇದನ್ನು ಓದಿ : HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

ಬಿಜೆಪಿ ಮಿತ್ರ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಕೂಡ ಮೀಸಲಾತಿ ಇಲ್ಲದೆ ಸರ್ಕಾರಿ ಹುದ್ದೆಗಳಲ್ಲಿ ನೇಮಕಾತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. “ಯಾವುದೇ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ನಿಬಂಧನೆಗಳು ಇರಬೇಕು.” ಎಂದು ಅವರು ಹೇಳಿದರು.

1970ರ ದಶಕದಿಂದಲೂ ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಅವಧಿಯಲ್ಲಿ ಲ್ಯಾಟರ್‌‌ ಎಂಟ್ರಿ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು. ಈ ಕ್ರಮವು ಸೇವೆಗಳಲ್ಲಿ ಎಸ್ಸಿ / ಎಸ್ಟಿಗಳ ನೇಮಕಾತಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. ಮನಮೋಹನ್ ಸಿಂಗ್ ಅವರನ್ನು 1976 ರಲ್ಲಿ ಲ್ಯಾಟರಲ್ ಎಂಟ್ರಿ ಮಾರ್ಗದ ಮೂಲಕ ಹಣಕಾಸು ಕಾರ್ಯದರ್ಶಿಯನ್ನಾಗಿ ಮಾಡಲಾಗಿತ್ತು ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

Continue Reading

ದೇಶ

Sexual abuse: ನರ್ಸರಿ ಮಕ್ಕಳ ಮೇಲೆ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ; ರೈಲು ತಡೆದು ಪೋಷಕರ ಉಗ್ರ ಪ್ರತಿಭಟನೆ

Sexual abuse: ಸ್ಥಳೀಯ ಶಾಲೆಯೊಂದರಲ್ಲಿ ಅಟೆಂಡರ್‌ನಿಂದ ನರ್ಸರಿ ತರಗತಿಯ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ಮಂಗಳವಾರ ಬದ್ಲಾಪುರ ರೈಲು ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು.

VISTARANEWS.COM


on

sexual abuse
Koo

ಬದ್ಲಾಪುರ: ಖಾಸಗಿ ಶಾಲೆಯ ಮಕ್ಕಳಿಬ್ಬರ ಮೇಲೆ ಶಾಲಾ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ(Sexual abuse) ಎಸಗಿರುವ ಹೀನ ಕೃತ್ಯ ಖಂಡಿಸಿ ರೈಲು ನಿಲ್ದಾಣದಲ್ಲಿ ಭಾರೀ ಪ್ರತಿಭಟನೆ(Protest) ನಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಇಲ್ಲಿನ ಬದ್ಲಾಪುರ ರೈಲು ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ರೈಲ್ವೆ ಹಳಿಗೆ ಇಳಿದು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ.

ಸ್ಥಳೀಯ ಶಾಲೆಯೊಂದರಲ್ಲಿ ಅಟೆಂಡರ್‌ನಿಂದ ನರ್ಸರಿ ತರಗತಿಯ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ಮಂಗಳವಾರ ಬದ್ಲಾಪುರ ರೈಲು ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು.

ಈ ಘಟನೆಯು ಆಗಸ್ಟ್ 12-13, 2024 ರಂದು ನಡೆದಿದ್ದು, ಬದ್ಲಾಪುರದ ಶಾಲೆಯ ನರ್ಸರಿ ತರಗತಿಗಳಲ್ಲಿ ಓದುತ್ತಿರುವ ಇಬ್ಬರು ನಾಲ್ಕು ವರ್ಷದ ಬಾಲಕಿಯರ ಮೇಲೆ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಹುಡುಗಿಯರ ಶೌಚಾಲಯದ ಒಳಗೆ ತೆರಳಿದಾಗ ಕಿಡಿಗೇಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಬೆಳಗ್ಗೆ ತರಗತಿಯ ವೇಳೆ ಬಾಲಕಿಯರು ವಾಶ್‌ರೂಮ್‌ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, 2024 ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಯಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆಯನ್ನು ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯೊಬ್ಬಳು ತನ್ನ ಖಾಸಗಿ ಅಂಗಗಳಲ್ಲಿ ನೋವಿನಿಂದ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಆಕೆ ವಾಶ್ ರೂಂ ಬಳಸಲು ಹೋದಾಗ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾಗಿ ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಇನ್ನೊಂದು ಹುಡುಗಿಯ ಪೋಷಕರನ್ನು ಸಂಪರ್ಕಿಸಿದರು, ಅವರೊಂದಿಗೆ ತಮ್ಮ ಮಗಳು ನಿಕಟವಾಗಿದ್ದಳು. ಇತರ ಬಾಲಕಿಯ ಪೋಷಕರು ತಮ್ಮ ಮಗಳು ಇತ್ತೀಚಿನ ದಿನಗಳಲ್ಲಿ ಶಾಲೆಗೆ ಹೋಗಲು ಹೆದರುತ್ತಿದ್ದಳು ಎಂದು ಹೇಳಿದ್ದಾರೆ.

ಇಬ್ಬರು ಬಾಲಕಿಯರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಿಬ್ಬರ ಮೇಲೂ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಶಾಲೆಯಲ್ಲಿ ಬಾಲಕಿಯರ ವಾಶ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಇಲ್ಲದಿರುವುದರ ಜೊತೆಗೆ ಸಿಸಿಟಿವಿ ಕ್ಯಾಮೆರಾಗಳು ಸಹ ಕಾರ್ಯನಿರ್ವಹಿಸುತ್ತಿಲ್ಲ ಎಂದು ಕೆಲವು ಪೋಷಕರು ಆರೋಪಿಸಿದ್ದಾರೆ.

ಇನ್ನು ಈ ಬಗ್ಗೆ ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಪ್ರತಿಕ್ರಿಯಿಸಿದ್ದು, ಪ್ರಕರಣ ಬಗ್ಗೆ ವಿಚಾರಣೆನಡೆಸುವಂತೆ ನಾವು ಪುಣೆ ಮತ್ತು ಮುಂಬೈನ 4 ಐಎಎಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದೇವೆ. ನಾವು ಶಾಲೆಯ ಆಡಳಿತ ಮಂಡಳಿ ಬೇಜವಾಬ್ದಾರಿಯುತ ನಡೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದೂರು ದಾಖಲಾದ ನಂತರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಹಿರಿಯ ಪೊಲೀಸ್ ನಿರೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Sexual Abuse : ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಹೆಣ್ಣು ಮಗುವನ್ನುಎಳೆದೊಯ್ದು ಅತ್ಯಾಚಾರ ಎಸಗಿದ ಪಾಪಿ

Continue Reading
Advertisement
Manish Pandey
ಕ್ರಿಕೆಟ್9 mins ago

Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ

Hoax Bomb Threat
ದೇಶ14 mins ago

Hoax Bomb Threat: ಮತ್ತೆ ಹುಸಿಬಾಂಬ್‌ ಸಂದೇಶ- ಮೂರು ಮಾಲ್‌ಗಳು, ಆಸ್ಪತ್ರೆಗೆ ಬೆದರಿಕೆ

Actor Darshan
ಕರ್ನಾಟಕ29 mins ago

Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

Darius Visser
ಕ್ರಿಕೆಟ್41 mins ago

Darius Visser: ಒಂದೇ ಓವರ್​ನಲ್ಲಿ 39 ರನ್​ ಚಚ್ಚಿ ಯುವರಾಜ್​ ಸಿಂಗ್​ ದಾಖಲೆ ಮುರಿದ ಡೇರಿಯಸ್ ವಿಸ್ಸರ್

Kannada New Movie
ಕರ್ನಾಟಕ46 mins ago

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

Viral Video
Latest51 mins ago

Viral Video: ಸೈಕಲ್‍ನಲ್ಲಿ ಆಟವಾಡುತ್ತಿದ್ದ ಬಾಲಕಿ ಕಾರಿನಡಿ ಬಿದ್ದು ಸಾವು; ಆಘಾತಕಾರಿ ವಿಡಿಯೊ

Viral Video
Latest1 hour ago

Viral Video: ಈ ಮೀನಿನ ದೇಹದಲ್ಲಿದೆ 860 ವೋಲ್ಟ್ ವಿದ್ಯುತ್! ಇದನ್ನು ತಿನ್ನಲು ಹೋದ ಮೊಸಳೆ ಕತೆ ಏನಾಯ್ತು ನೋಡಿ!

Lateral Entry
ಪ್ರಮುಖ ಸುದ್ದಿ1 hour ago

Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ

sexual abuse
ದೇಶ1 hour ago

Sexual abuse: ನರ್ಸರಿ ಮಕ್ಕಳ ಮೇಲೆ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ; ರೈಲು ತಡೆದು ಪೋಷಕರ ಉಗ್ರ ಪ್ರತಿಭಟನೆ

Viral Video
ಸಿನಿಮಾ1 hour ago

Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌